ಬಯಲಾಟ ಕಲಾವಿದರಿಗೆ ಸನ್ಮಾನ
Tribute to street artists
ಯಮಕನಮರಡಿ, 29 : ಹೊಸದಿಗಂತ ಪತ್ರಿಕೆಯ ವರದಿಗಾರರು, ಬೆಳಗಾವಿಯ ಚಕ್ರವರ್ತಿಗಳು, ಹಿರಿಯರು ಆದ ಗೋಪಾಲ ಚಪನಿಯವರಿಗೆ ಇತ್ತಿಚಿಗೆ ವಿಶ್ವ ದರ್ಶನ ಪತ್ರಿಕೆಯವರು ಭಾರತ ಕಲಾಭೂಷನ ಪ್ರಶಸ್ತಿ ನೀಡಿ ಗೌರವಿಸಿದ್ದರ ನಿಮಿತ್ತ ದಿ. 28ರಂದು ಯಮಕನಮರಡಿಯ ಬಿ ಬಿ ಹಂಜಿ ಸಮುದಾಯಭವನ ಆವರಣದಲ್ಲಿ ಸನ್ಮಾನಿಸಲಾಯಿತು.
ಈ ಸಂಧರ್ಬದಲ್ಲಿ ಸ್ಥಳಿಯ ವಿಧಾನಸಭಾ ಕ್ಷೇತ್ರದ ರಾಜಕೀಯ ಧುರಿಣರಾದ ಮಾರುತಿ ಅಷ್ಟಗಿ , ವಿಜಯ ಜಿನರಾಳಿ, ಸಂತೋಷ ಖೊತ, ರಾಜು ಸಿಂದಗಿ, ಎಸ್ ಬಿ ಹೂನ್ನೂರಿ, ಬಿ ಬಿ ಕೋತೆಕರ, ಕಲ್ಲಪ್ಪಾ ರಜಪೂತ ಶಿಕ್ಷಕರ ಬಳಗ ಉಪಸ್ಥಿತರಿದ್ದು ಸನ್ಮಾನಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 