ಶ್ರೀಗಳಿಗೆ ಸನ್ಮಾನ
Tribute to the venerable sir
ಶ್ರೀಗಳಿಗೆ ಸನ್ಮಾನ
ಯಮಕನಮರಡಿ 02 : ಸ್ಥಳಿಯ ಪೂಜ್ಯ ಸಿದ್ದಬಸವ ದೇವರು ಹುಣಸಿಕೊಳ್ಳಮಠ ಇವರು ದಿನಾಂಕ 2 ರಂದು ಚಾಣಕ್ಯ ಯುವಕ ಮಂಡಲದವರು ಏರಿ್ಡಸಿದ್ದ ಮಹಾಪ್ರಸಾದ ಸೇವೆಯನ್ನು ಉದ್ಘಾಟಿಸಿದರು ಹಾಗೂ ಮಂಡಲದ ಎಲ್ಲ ಪದಾದಿಕಾರಿಗಳಿಂದ ಸನ್ಮಾನ ಸ್ವಿಕರಿಸಿದರು. ಈ ಸಂದರ್ಬದಲ್ಲಿ ಎಲ್ಲ ಯುವಕ ಮಿತ್ರರು ಹಾಗೂ ಗುರು ಹಿರಿಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 