ಶ್ರೀಗಳಿಗೆ ಸನ್ಮಾನ
Tribute to the venerable sir
ಶ್ರೀಗಳಿಗೆ ಸನ್ಮಾನ
ಯಮಕನಮರಡಿ 02 : ಸ್ಥಳಿಯ ಪೂಜ್ಯ ಸಿದ್ದಬಸವ ದೇವರು ಹುಣಸಿಕೊಳ್ಳಮಠ ಇವರು ದಿನಾಂಕ 2 ರಂದು ಚಾಣಕ್ಯ ಯುವಕ ಮಂಡಲದವರು ಏರಿ್ಡಸಿದ್ದ ಮಹಾಪ್ರಸಾದ ಸೇವೆಯನ್ನು ಉದ್ಘಾಟಿಸಿದರು ಹಾಗೂ ಮಂಡಲದ ಎಲ್ಲ ಪದಾದಿಕಾರಿಗಳಿಂದ ಸನ್ಮಾನ ಸ್ವಿಕರಿಸಿದರು. ಈ ಸಂದರ್ಬದಲ್ಲಿ ಎಲ್ಲ ಯುವಕ ಮಿತ್ರರು ಹಾಗೂ ಗುರು ಹಿರಿಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 