ಶಾಮನೂರು ಶಿವಶಂಕರ್ಪ ನಿಧನಕ್ಕೆ ನುಡಿ ನಮನ
Tributes paid to Shamanur Shivashankarpa on his passing away
ಕಂಪ್ಲಿ 15 : ತಾಲೂಕಿನ ಎಮ್ಮಿಗನೂರು ಗ್ರಾಮದ ಹಂಪಿ ಸಾವಿರ ದೇವರ ಮಹಾಂತರ ಮಠದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟೀಯ ಅಧ್ಯಕ್ಷ ಮತ್ತು ಶಾಸಕ ಮಾಜಿ ಸಚಿವ ಡಾವಣಗೇರ ಶಾಮನೂರು ಶಿವಶಂಕರ್ಪ ನಿಧನಕ್ಕೆ ನುಡಿ ನಮನ ಸಲ್ಲಿಸಲಾಯಿತು ಈಸಂದರ್ಭದಲ್ಲಿ ವಾಮದೇವ ಶಿವಚಾರ್ಯ ಸ್ವಾಮಿ ಸಾನಿಧ್ಯ ವಹಿಸಿ ಮಾತನಾಡಿ ಸಾಮಾಜಿಕ ಧಾರ್ಮಿಕ ಮತ್ತು ಶೈಕ್ಷಣಿಕವಾಗಿ ತಮ್ಮದೇ ಆದ ಕೊಡುಗೆ ನೀಡುವುದರ ಜೊತೆಗೆ ರಾಜಕಾರಣದಲ್ಲಿ ಅಜಾತ ಶತ್ರು ಎನಿಸಿ ಕೊಂಡರು ಸಾಮಾಜಿಕ ಮತ್ತು ಧಾರ್ಮಿಕ ಸ್ಥಾನಗಳಿಗೆ ಹೆಚ್ಚಿನ ಅಧ್ಯತೆ ನೀಡಿದರು ಮಠ ಮಾನ್ಯಗಳಿಗೆ ತಮ್ಮದೇ ಅದ ಅಪಾರ ಕೊಡುಗೆ ಇದೆ ಎಂದರು ಮಸ್ಕಿಯ ರುದ್ರಮುನಿ ಸ್ವಾಮಿ ಸಮಾಜದ ಮುಖಂಡರಾದ ಎಚ್ ಎಮ್ ಮಂಜುನಾಥ ಸ್ವಾಮಿ ಬೇರಿಗಿ ಮಹೇಶಗೌಡ ಜಡಿಮೂರ್ತಿ ಶರಣಬಸವನ ಗೌಡ ಬಸವರಾಜ ಚನ್ನಪಟ್ಟಣ ಬಸವನಗೌಡ ಶಿಕ್ಷಕ ಎಸ್ ರಾಮಪ್ಪ .ಬಸಯ್ಯಸ್ವಾಮಿ ವೀರೇಶಪ್ಪ ಲೋಕೇಶ ಸೇರಿದಂತೆ ಅನೇಕರಿದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 