ಶಾಮನೂರು ಶಿವಶಂಕರ್ಪ ನಿಧನಕ್ಕೆ ನುಡಿ ನಮನ
Tributes paid to Shamanur Shivashankarpa on his passing away
ಕಂಪ್ಲಿ 15 : ತಾಲೂಕಿನ ಎಮ್ಮಿಗನೂರು ಗ್ರಾಮದ ಹಂಪಿ ಸಾವಿರ ದೇವರ ಮಹಾಂತರ ಮಠದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟೀಯ ಅಧ್ಯಕ್ಷ ಮತ್ತು ಶಾಸಕ ಮಾಜಿ ಸಚಿವ ಡಾವಣಗೇರ ಶಾಮನೂರು ಶಿವಶಂಕರ್ಪ ನಿಧನಕ್ಕೆ ನುಡಿ ನಮನ ಸಲ್ಲಿಸಲಾಯಿತು ಈಸಂದರ್ಭದಲ್ಲಿ ವಾಮದೇವ ಶಿವಚಾರ್ಯ ಸ್ವಾಮಿ ಸಾನಿಧ್ಯ ವಹಿಸಿ ಮಾತನಾಡಿ ಸಾಮಾಜಿಕ ಧಾರ್ಮಿಕ ಮತ್ತು ಶೈಕ್ಷಣಿಕವಾಗಿ ತಮ್ಮದೇ ಆದ ಕೊಡುಗೆ ನೀಡುವುದರ ಜೊತೆಗೆ ರಾಜಕಾರಣದಲ್ಲಿ ಅಜಾತ ಶತ್ರು ಎನಿಸಿ ಕೊಂಡರು ಸಾಮಾಜಿಕ ಮತ್ತು ಧಾರ್ಮಿಕ ಸ್ಥಾನಗಳಿಗೆ ಹೆಚ್ಚಿನ ಅಧ್ಯತೆ ನೀಡಿದರು ಮಠ ಮಾನ್ಯಗಳಿಗೆ ತಮ್ಮದೇ ಅದ ಅಪಾರ ಕೊಡುಗೆ ಇದೆ ಎಂದರು ಮಸ್ಕಿಯ ರುದ್ರಮುನಿ ಸ್ವಾಮಿ ಸಮಾಜದ ಮುಖಂಡರಾದ ಎಚ್ ಎಮ್ ಮಂಜುನಾಥ ಸ್ವಾಮಿ ಬೇರಿಗಿ ಮಹೇಶಗೌಡ ಜಡಿಮೂರ್ತಿ ಶರಣಬಸವನ ಗೌಡ ಬಸವರಾಜ ಚನ್ನಪಟ್ಟಣ ಬಸವನಗೌಡ ಶಿಕ್ಷಕ ಎಸ್ ರಾಮಪ್ಪ .ಬಸಯ್ಯಸ್ವಾಮಿ ವೀರೇಶಪ್ಪ ಲೋಕೇಶ ಸೇರಿದಂತೆ ಅನೇಕರಿದ್ದರು
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 