ಮಹಾ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ಗೆ ಸನ್ಮಾನ
Tributes to Chief Minister Devendra Fadnavis
ಮಹಾ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ಗೆ ಸನ್ಮಾನ
ಅಥಣಿ 16: ಮಹಾರಾಷ್ಟ್ರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ದೇವೇಂದ್ರ ಫಡ್ನವಿಸ್ ಅವರನ್ನು ನಾಗಪುರದ ಅವರ ನಿವಾಸದಲ್ಲಿ ಮಾಜಿ ಸಚಿವ ಹಾಗೂ ಗೋಕಾಕ ಮತಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ, ಮಾಜಿ ಸಚಿವ ಹಾಗೂ ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆ ಅಧ್ಯಕ್ಷ ಶ್ರೀಮಂತ ಪಾಟೀಲ ಭೇಟಿಯಾಗಿ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದಕ್ಕಾಗಿ ಸನ್ಮಾನಿಸಿ ಅಭಿನಂದಿಸಿದರು.
ಬಿಜೆಪಿ ಧುರೀಣರಾದ ಎನ್ ಆರ್ ಸಂತೋಷ, ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ಕಾರ್ಯನಿರ್ವಾಹಕ ನಿರ್ದೇಶಕ ಸುಶಾಂತ ಪಾಟೀಲ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಮಾಜಿ ಕೆಎಂಎಫ್ ನಿರ್ದೇಶಕ ಅಪ್ಪಾಸಾಹೇಬ ಅವತಾಡೆ ಮತ್ತು ಭರತ್ ಮಗದೂರ್ ಅವರು ಉಪಸ್ಥಿತರಿದ್ದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 