ಮಹಾ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ಗೆ ಸನ್ಮಾನ
Tributes to Chief Minister Devendra Fadnavis
ಮಹಾ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ಗೆ ಸನ್ಮಾನ
ಅಥಣಿ 16: ಮಹಾರಾಷ್ಟ್ರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ದೇವೇಂದ್ರ ಫಡ್ನವಿಸ್ ಅವರನ್ನು ನಾಗಪುರದ ಅವರ ನಿವಾಸದಲ್ಲಿ ಮಾಜಿ ಸಚಿವ ಹಾಗೂ ಗೋಕಾಕ ಮತಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ, ಮಾಜಿ ಸಚಿವ ಹಾಗೂ ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆ ಅಧ್ಯಕ್ಷ ಶ್ರೀಮಂತ ಪಾಟೀಲ ಭೇಟಿಯಾಗಿ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದಕ್ಕಾಗಿ ಸನ್ಮಾನಿಸಿ ಅಭಿನಂದಿಸಿದರು.
ಬಿಜೆಪಿ ಧುರೀಣರಾದ ಎನ್ ಆರ್ ಸಂತೋಷ, ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ಕಾರ್ಯನಿರ್ವಾಹಕ ನಿರ್ದೇಶಕ ಸುಶಾಂತ ಪಾಟೀಲ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಮಾಜಿ ಕೆಎಂಎಫ್ ನಿರ್ದೇಶಕ ಅಪ್ಪಾಸಾಹೇಬ ಅವತಾಡೆ ಮತ್ತು ಭರತ್ ಮಗದೂರ್ ಅವರು ಉಪಸ್ಥಿತರಿದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 