ತುಂಗಾ ನವದೆಹಲಿಯ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆ
Tunga selected for New Delhi's Republic Day parade
ಹಾವೇರಿ, 24: ನವದೆಹಲಿಯಲ್ಲಿ ನಡೆಯುವ 77ನೇ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಹಾವೇರಿಯ ಕೆ.ಎಲ್. ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಪದವಿ ಮಹಾವಿದ್ಯಾಲಯದ ಎನ್.ಎಸ್.ಎಸ್ ಸ್ವಯಂಸೇವಕಿ ತುಂಗಾ ಎ. ಶಿವಲಿಂಗಯ್ಯ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಭಾಗವಹಿಸಲಿದ್ದಾರೆ. ಹಾವೇರಿ ವಿಶ್ವವಿದ್ಯಾಲಯದ ಕುಲಪತಿ, ಉಭಯ ಕುಲಸಚಿವರು, ಕೆ.ಎಲ್.ಇ. ಸಂಸ್ಥೆಯ ಆಡಳಿತ ಮಂಡಳಿ, ಪ್ರಾಚಾರ್ಯರು, ಎನ್.ಎಸ್. ಎಸ್ ಕಾರ್ಯಕ್ರಮಾಧಿಕಾರಿಗಳು, ಭೋದಕ ಮತ್ತು ಬೋಧಕೇತರ ಸಿಬ್ಬಂದಿಗ ಅಭಿನಂದನೆ ಸಲ್ಲಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 