ಸಹಕಾರ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋಧ ಆಯ್ಕೆ
Uncontested election of President and Vice-President for Co-operative Society
ಸಹಕಾರ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋಧ ಆಯ್ಕೆ
ಕಂಪ್ಲಿ 23: ತಾಲೂಕಿನ ಎಮ್ಮಿಗನೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಸಿಂಸಾಬು ಬಿ ಹಾಗೂ ಉಪಾಧ್ಯಕ್ಷರಾಗಿ ಅಲ್ಲಾಸಾಬು ಸಿದ್ದಮ್ಮನಹಳ್ಳಿ ಅವಿರೋಧವಾಗಿ ಆಯ್ಕೆಗೊಂಡರು.
ಇಲ್ಲಿನ ಕಛೇರಿಯಲ್ಲಿ ಸೋಮವಾರ ಚುನಾವಣೆ ಜರುಗಿತು.
ಈ ಚುನಾವಣೆಯಲ್ಲಿ ತಲಾ ಒಬ್ಬರು ನಾಮಪತ್ರ ಸಲ್ಲಿಸಿದ ಹಿನ್ನಲೆ ಅವಿರೋಧವಾಗಿ ಅಧ್ಯಕ್ಷ ಸ್ಥಾನಕ್ಕೆ ಕಾಸಿಂಸಾಬು, ಉಪಾಧ್ಯಕ್ಷ ಸ್ಥಾನಕ್ಕೆ ಅಲ್ಲಾಸಾಬು ಆಯ್ಕೆಗೊಂಡಿದ್ದಾರೆ. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವರು ಸಹಕಾರ ಸಂಘದ ಸರ್ವ ನಿರ್ದೇಶಕ ಹಾಗೂ ರೈತರ ಸಹಕಾರದೊಂದಿಗೆ ಅಭಿವೃದ್ಧಿಗೆ ಮುಂದಾಗಬೇಕು ಎಂದು ರಿಟರ್ನಿಂಗ್ ಅಧಿಕಾರಿ ರಮೇಶ ತಿಳಿಸಿದರು. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯಕಾರ್ಯನಿರ್ವಾಹಕ ಈ.ಜಡೇಶರೆಡ್ಡಿ, ನಿರ್ದೇಶಕರಾದ ಉಮಾಪತಿ, ಬೇರಿ್ಗ ಮಹೇಶಗೌಡ, ರಾಜಾಸಾಬು, ಶೇಖರ್ಪ, ಪಕ್ಕೀರ್ಪ, ಅಮರೇಶ, ರಂಜಾನ್ ಸಾಬು, ರಾಮು, ಗಂಗಮ್ಮ, ತಿಪ್ಪಮ್ಮ ಹಾಗೂ ಗ್ರಾಮದ ಮುಖಂಡರು ಹಾಗೂ ರೈತರಿದ್ದರು. ಡಿ.002: ನೂತನ ಅಧ್ಯಕ್ಷ ಕಾಸಿಂಸಾಬು ಹಾಗೂ ಉಪಾಧ್ಯಕ್ಷ ಅಲ್ಲಾಸಾಬುಗೆ ಸನ್ಮಾನಿಸಿ ಗೌರವಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 