ಸಹಕಾರ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋಧ ಆಯ್ಕೆ
Uncontested election of President and Vice-President for Co-operative Society
ಸಹಕಾರ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋಧ ಆಯ್ಕೆ
ಕಂಪ್ಲಿ 23: ತಾಲೂಕಿನ ಎಮ್ಮಿಗನೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಸಿಂಸಾಬು ಬಿ ಹಾಗೂ ಉಪಾಧ್ಯಕ್ಷರಾಗಿ ಅಲ್ಲಾಸಾಬು ಸಿದ್ದಮ್ಮನಹಳ್ಳಿ ಅವಿರೋಧವಾಗಿ ಆಯ್ಕೆಗೊಂಡರು.
ಇಲ್ಲಿನ ಕಛೇರಿಯಲ್ಲಿ ಸೋಮವಾರ ಚುನಾವಣೆ ಜರುಗಿತು.
ಈ ಚುನಾವಣೆಯಲ್ಲಿ ತಲಾ ಒಬ್ಬರು ನಾಮಪತ್ರ ಸಲ್ಲಿಸಿದ ಹಿನ್ನಲೆ ಅವಿರೋಧವಾಗಿ ಅಧ್ಯಕ್ಷ ಸ್ಥಾನಕ್ಕೆ ಕಾಸಿಂಸಾಬು, ಉಪಾಧ್ಯಕ್ಷ ಸ್ಥಾನಕ್ಕೆ ಅಲ್ಲಾಸಾಬು ಆಯ್ಕೆಗೊಂಡಿದ್ದಾರೆ. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವರು ಸಹಕಾರ ಸಂಘದ ಸರ್ವ ನಿರ್ದೇಶಕ ಹಾಗೂ ರೈತರ ಸಹಕಾರದೊಂದಿಗೆ ಅಭಿವೃದ್ಧಿಗೆ ಮುಂದಾಗಬೇಕು ಎಂದು ರಿಟರ್ನಿಂಗ್ ಅಧಿಕಾರಿ ರಮೇಶ ತಿಳಿಸಿದರು. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯಕಾರ್ಯನಿರ್ವಾಹಕ ಈ.ಜಡೇಶರೆಡ್ಡಿ, ನಿರ್ದೇಶಕರಾದ ಉಮಾಪತಿ, ಬೇರಿ್ಗ ಮಹೇಶಗೌಡ, ರಾಜಾಸಾಬು, ಶೇಖರ್ಪ, ಪಕ್ಕೀರ್ಪ, ಅಮರೇಶ, ರಂಜಾನ್ ಸಾಬು, ರಾಮು, ಗಂಗಮ್ಮ, ತಿಪ್ಪಮ್ಮ ಹಾಗೂ ಗ್ರಾಮದ ಮುಖಂಡರು ಹಾಗೂ ರೈತರಿದ್ದರು. ಡಿ.002: ನೂತನ ಅಧ್ಯಕ್ಷ ಕಾಸಿಂಸಾಬು ಹಾಗೂ ಉಪಾಧ್ಯಕ್ಷ ಅಲ್ಲಾಸಾಬುಗೆ ಸನ್ಮಾನಿಸಿ ಗೌರವಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 