ಕಾನಿಪ ಸಂಘದ ಆಲಮೇಲ ತಾಲೂಕು ಘಟಕಕ್ಕೆ ಅವಿರೋಧ ಆಯ್ಕೆ
Unopposed election to the Alamela taluk unit of the Kanip Sangh
ಆಲಮೇಲ 12: ಪಟ್ಟಣದ ಪ್ರವಾಸ ಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಲಮೇಲ ತಾಲೂಕು ಘಟಕಕ್ಕೆ ಬುಧವಾರ ಅವಿರೋಧ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಅವಧೂತ ಬಂಡಗರ, ಉಪಾಧ್ಯಕ್ಷರಾಗಿ ಸಿದ್ದಾರಾಮ ಬಿರಾದಾರ, ಪ್ರಧಾನ ಕಾರ್ಯದರ್ಶಿಯಾಗಿ ಗುರು ಹಿರೇಮಠ, ಕಾರ್ಯದರ್ಶಿಯಾಗಿ ಸಿದ್ದು ಕೆರಿಗೊಂಡ, ಖಜಾಂಚಿಯಾಗಿ ಉಮೇಶ ಕಟಬರ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಬ್ದುಲಗನಿ ದೇವರಮನಿ, ಸುನೀಲ ಉಪ್ಪಿನ, ಫಾರೂಕ್ ಸುಂಬಡ, ಮಲ್ಲಿಕಾರ್ಜುನ ತಳವಾರ, ಬಶೀರ ಅಹ್ಮದ ಮುಜಾವರ, ದತ್ತಾತ್ರೇಯ ಸೊನ್ನ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಜಿಲ್ಲಾ ಪದಾದಿಕಾರಿಗಳಾ ದೇವೇಂದ್ರ ಹೆಳವರ, ರಾಜು ಕೊಂಡಗೂಳಿ, ಸದ್ದಾಂ ಜಮಾದಾರ. ಚುನಾವಣಾ ಉಸ್ತುವಾರಿಗಳಾಗಿ ಕಾರ್ಯನಿರ್ವಾಹಿಸಿದರು.ಚುನಾವಣೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಸೈಯದ ದೇವರಮನಿ, ಹಿರಿಯ ಪತ್ರಕರ್ತರಾದ ಡಾ. ರಮೇಶ ಕತ್ತಿ, ಅಮರ ನಾರಯಣಕರ, ಸಿದ್ದು ಹಿರೇಮಠ, ಕಸಾಪ ಅಧ್ಯಕ್ಷರಾದ ಶಿವಶರಣ ಗುಂದಗಿ, ತಾಲುಕಿನ ಪಂಚ ಗ್ಯಾರಂಟಿ ಸಮಿತ ಅದ್ಯಕ್ಷ ಅಶೋಕ ಕೊಳಾರಿ, ಕಡಣಿ ಪಿ.ಬಿ. ಶಿಕ್ಷಣ ಸಂಸ್ಥೆಯ ಪ್ರಾಚಾರ್ಯ ರಮೇಶ ಗಂಗನಳಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 