ದೀನದಯಾಳು ಉಪಾದ್ಯಯ 102 ನೇ ಜಯಂತಿ ರಕ್ತದಾನ ಶಿಬಿರ
ಲೋಕದರ್ಶನ ವರದಿ
ಬೆಳಗಾವಿ: ದೀನದಯಾಳು ಉಪಾದ್ಯಯ ಅವರ 102 ನೇ ಜಯಂತಿ ನಿಮಿತ್ತವಾಗಿ ಬಿ, ಎಸ್ ವೈ ಯಡಿಯೂರಪ್ಪ ಅಭಿಮಾನಿಗಳ ಬಳಗದ ಕಾರ್ಯಕರ್ತರಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತ್ತು.
ಮಂಗಳವಾರ ತಾಲೂಕಿನ ಬೆಳಗಾವಿ ಸುಳೇಬಾವಿಯಲ್ಲಿ ರಕ್ತದಾನ ಶಿಬಿರವನ್ನು ಲೋಕಸಭಾ ಸದಸ್ಯ ಸುರೇಶ ಅಂಗಡಿ ಅವರು ದೀಪ ಬೆಳಗುವುದರ ಮೂಲಕ ಚಾಲನೆಯನ್ನು ನೀಡಲಾಯಿತು. ದೀನದಯಾಳು ಉಪಾಧ್ಯಾಯ ಅವರ ಜೀವನದ ಕುರಿತು ಮಾತನಾಡಿ ದೇಶದ ಚಿಂತನೆಯನ್ನು ಮೈಗೂಡಿಸಿಕೊಂಡು ಹೊಗಬೇಕು ಎಂದರು. ಕಾರ್ಯಕ್ರಮದಲ್ಲಿ ನೂರಾರು ಜನರು ರಕ್ತ ದಾನ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಮೆರಗೂ ತದರು.
ಈ ಕಾರ್ಯಕ್ರಮಕ್ಕೆ ಮುಖ್ಯ ಅಥಿತಯಾಗಿ ಆಗಮಿಸಿದ ಬಿಜೆಪಿ ಜಿಲ್ಲಾ ಕಾರ್ಯದಶರ್ಿ ಧನಂಜಯ ಜಾದವ, ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಸವಂತ ಪಾಟೀಲ ಹಾಗೂ ಕಾರ್ಯಕ್ರಮದ ದಿವ್ಯ ಸಾನಿದ್ಯೆವನ್ನು ವಹಿಸಿದ ಪೂಜ ಗಂಗಾಧರ ಮಹಾಸ್ವಾಮಿಗಳು ಸಿದ್ದನಕೊಳ್ಳ ಹಾಗೂ ಮಾಜಿ ಶಾಸಕರಾದ ಮುನೋಹರ ಕಡೋಲಕರ್ ಮಾಜಿ ಮಾಹಾ ಪೌರ ಶಿವಾಜಿ ಸುಂಠಕರ, ಮತ್ತು ಸಾಂಬ್ರಾ ಗ್ರಾಮದ ಮುಖಂಡರು ಹಾಗೂ ಸುಳೇಬಾವಿ ಗ್ರಾಮಸ್ಥರ ರಕ್ತ ದಾನ ಶಿಬಿರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 