ಒಳಚರಂಡಿಗಳನ್ನು ಸ್ವಚ್ಛಗೊಳಿಸಲು ಜೆನ್ರೋಬೋಟಿಕ್ ಯಂತ್ರಗಳ ಬಳಕೆ
Use of Genrobotic machines to clean sewers
ಗದಗ 13: ಪೌರಕಾರ್ಮಿಕರಿಗೆ ಉಪಯೋಗವಾಗಲೆಂದು ನಿರ್ಮಿಸಿರುವ ಒಳಚರಂಡಿ ಸ್ವಚ್ಛತೆಯ ಯಂತ್ರದ ( ಉಇಓಖಓಃಓಖಿಋಖ) ಪ್ರಾತ್ಯಕ್ಷಕತೆಯನ್ನು ಮಂಗಳವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ವೀಕ್ಷಿಸಿದರು. ಈ ಸಂದರ್ಭದಲ್ಲಿ ಜಿ.ಪಂ.ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಸಫಾಯಿ ಕರ್ಮಚಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಯುವರಾಜ ಬಳ್ಳಾರಿ, ರಮೇಶ್ ಮ್ಯಾಗೇರಿ, ಲಕ್ಷ-್ಮವ್ವ, ಜಿಲ್ಲಾ ಸಂಯೋಜಕರಾದ ರಮೇಶ ಕೋಳೂರ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 