ವಚನ ಕಾರ್ತಿಕೋತ್ಸವ ಕಾರ್ಯಕ್ರಮ
Vachana Kartikotsava program
ಯಮಕಣಮರಡಿ, 22 : ಸ್ಥಳೀಯ ಹುಣಸಿಕೋಳ ಮಠ ದಲ್ಲಿ ದಿನಾಂಕ 20ರಂದು ಶ್ರೀ ಬಸವೇಶ್ವರ ಕತೃಗದ್ದಿಗೆ ಹಾಗೂ ಲಿಂಗಕ್ಕೆ ಗುರುಸಿದ್ಧ ಮಹಾಸ್ವಾಮಿಗಳು ಕತೃ ಗದ್ದಿಗೆ ಪೂಜೆ ಡಾಕ್ಟರ್ ಆನಂದ್ ಮಹಾರಾಜ್ ಗೋಸಾವಿ, ಹರಿ ಮಂದಿರ ಹಾಗೂ ಶ್ರೀ ಸಿದ್ದಬಸವ ದೇವರು ಹುಣಸಿಗೋಳ ಮಠ ಸಲ್ಲಿಸಿದರು ಕಾರ್ತಿಕ ಮಾಸ ಅತಿ ವಿಶಿಷ್ಟತೆಯಿಂದ ಕೂಡಿತ್ತು.
ಇದೇ ಸಂದರ್ಭದಲ್ಲಿ ಡಾಕ್ಟರ್ ಆನಂದ್ ಮಹಾರಾಜರ ಗೋಸಾವಿ ಅವರನ್ನು ಆಡಳಿತ ಮಂಡಳಿಯವರು ಸತ್ಕರಿಸಿದರು. ಶ್ರೀ ಮಠದ ತುಂಬಾಲ್ಲ ದೀಪದ ಅಲಂಕಾರ ಹೂವಿನ ಅಲಂಕಾರ ತುಂಬಿ ತುಳುಕುತ್ತಿತ್ತು ಹಾಗೂ ಯಮಕಣಮರಡಿ ಸುತ್ತಮುತ್ತಲಿನ ಗ್ರಾಮದ ಭಕ್ತಾದಿಗಳು. ಶ್ರೀಮಠ ಆಡಳಿತ ಮಂಡಳಿಯ ಸದಸ್ಯರು ಹಾಗೂ ಕಣಗಲಾ ಭಕ್ತಾದಿಗಳು ಮಹಿಳಾ ಸಂಘದ ಪ್ರತಿನಿಧಿಗಳು ಯುವಕರು ಉಪಸ್ಥಿತಿ ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 