ವಚನ ಕಾರ್ತಿಕೋತ್ಸವ ಕಾರ್ಯಕ್ರಮ
Vachana Kartikotsava program
ಯಮಕಣಮರಡಿ, 22 : ಸ್ಥಳೀಯ ಹುಣಸಿಕೋಳ ಮಠ ದಲ್ಲಿ ದಿನಾಂಕ 20ರಂದು ಶ್ರೀ ಬಸವೇಶ್ವರ ಕತೃಗದ್ದಿಗೆ ಹಾಗೂ ಲಿಂಗಕ್ಕೆ ಗುರುಸಿದ್ಧ ಮಹಾಸ್ವಾಮಿಗಳು ಕತೃ ಗದ್ದಿಗೆ ಪೂಜೆ ಡಾಕ್ಟರ್ ಆನಂದ್ ಮಹಾರಾಜ್ ಗೋಸಾವಿ, ಹರಿ ಮಂದಿರ ಹಾಗೂ ಶ್ರೀ ಸಿದ್ದಬಸವ ದೇವರು ಹುಣಸಿಗೋಳ ಮಠ ಸಲ್ಲಿಸಿದರು ಕಾರ್ತಿಕ ಮಾಸ ಅತಿ ವಿಶಿಷ್ಟತೆಯಿಂದ ಕೂಡಿತ್ತು.
ಇದೇ ಸಂದರ್ಭದಲ್ಲಿ ಡಾಕ್ಟರ್ ಆನಂದ್ ಮಹಾರಾಜರ ಗೋಸಾವಿ ಅವರನ್ನು ಆಡಳಿತ ಮಂಡಳಿಯವರು ಸತ್ಕರಿಸಿದರು. ಶ್ರೀ ಮಠದ ತುಂಬಾಲ್ಲ ದೀಪದ ಅಲಂಕಾರ ಹೂವಿನ ಅಲಂಕಾರ ತುಂಬಿ ತುಳುಕುತ್ತಿತ್ತು ಹಾಗೂ ಯಮಕಣಮರಡಿ ಸುತ್ತಮುತ್ತಲಿನ ಗ್ರಾಮದ ಭಕ್ತಾದಿಗಳು. ಶ್ರೀಮಠ ಆಡಳಿತ ಮಂಡಳಿಯ ಸದಸ್ಯರು ಹಾಗೂ ಕಣಗಲಾ ಭಕ್ತಾದಿಗಳು ಮಹಿಳಾ ಸಂಘದ ಪ್ರತಿನಿಧಿಗಳು ಯುವಕರು ಉಪಸ್ಥಿತಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 