ವಚನ ಗಾಯನ ಸ್ಫರ್ಧೆ
Vachana singing competition
ವಚನ ಗಾಯನ ಸ್ಫರ್ಧೆ
ಹುಕ್ಕೇರಿ 23: ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರದ ಮೂಲಕ ಹುಕ್ಕೇರಿ ತಾಲೂಕಿನ ಯಲ್ಲಾಪೂರ ಗ್ರಾಮದ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ಬಸವ ಜಯಂತಿ ಅಂಗವಾಗಿ ವಚನ ಗಾಯನ ಸ್ಫರ್ದೇ ಅಯೋಜಿಸಲಾಗಿತ್ತು, ಸ್ಪರ್ಧೆಯ ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಕುಮಾರಿ ಸಮೃಧ್ಧಿ ಶಿಂಗೆ, ಪ್ರಣಯ ಹಿರೇಮಠ, ಸಮರ್ಥ ಶಿಡ್ಲಾಳಿ, ತನ್ವಿ ಹಿರೇಮಠ ಬಹುಮಾನ ಪಡೆದುಕೊಂಡರು. ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಪ್ರೀತಿ ಕುಡಲಿಂಗನವರ ದ್ವಿತೀಯ ತನುಶ್ರೀ ಪಾಟೀಲ ಹಾಗೂ ತೃತೀಯ ಬಹುಮಾನವನ್ನು ಪ್ರೀತಿ ಮಡ್ಯಾಗೋಳ ಪಡೆದುಕೊಂಡು. ಸ್ಪರ್ದೆಯಲ್ಲಿ ನಿರ್ಣಾಯಕರಾಗಿ ಗಿರಜಾ ಕಂಪನ್ನವರ ಹಿರೇಮಠ, ವೀಣಾ ಪಾಟೀಲ ಶ್ರೀದೇವಿ ಮ್ಯಾಗೇರಿ ಮುಂತಾದವರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 