ವಚನ ಗಾಯನ ಸ್ಫರ್ಧೆ
Vachana singing competition
ವಚನ ಗಾಯನ ಸ್ಫರ್ಧೆ
ಹುಕ್ಕೇರಿ 23: ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರದ ಮೂಲಕ ಹುಕ್ಕೇರಿ ತಾಲೂಕಿನ ಯಲ್ಲಾಪೂರ ಗ್ರಾಮದ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ಬಸವ ಜಯಂತಿ ಅಂಗವಾಗಿ ವಚನ ಗಾಯನ ಸ್ಫರ್ದೇ ಅಯೋಜಿಸಲಾಗಿತ್ತು, ಸ್ಪರ್ಧೆಯ ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಕುಮಾರಿ ಸಮೃಧ್ಧಿ ಶಿಂಗೆ, ಪ್ರಣಯ ಹಿರೇಮಠ, ಸಮರ್ಥ ಶಿಡ್ಲಾಳಿ, ತನ್ವಿ ಹಿರೇಮಠ ಬಹುಮಾನ ಪಡೆದುಕೊಂಡರು. ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಪ್ರೀತಿ ಕುಡಲಿಂಗನವರ ದ್ವಿತೀಯ ತನುಶ್ರೀ ಪಾಟೀಲ ಹಾಗೂ ತೃತೀಯ ಬಹುಮಾನವನ್ನು ಪ್ರೀತಿ ಮಡ್ಯಾಗೋಳ ಪಡೆದುಕೊಂಡು. ಸ್ಪರ್ದೆಯಲ್ಲಿ ನಿರ್ಣಾಯಕರಾಗಿ ಗಿರಜಾ ಕಂಪನ್ನವರ ಹಿರೇಮಠ, ವೀಣಾ ಪಾಟೀಲ ಶ್ರೀದೇವಿ ಮ್ಯಾಗೇರಿ ಮುಂತಾದವರು ಪಾಲ್ಗೊಂಡಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 