ವಚನ ಗಾಯನ ಸ್ಫರ್ಧೆ
Vachana singing competition
ವಚನ ಗಾಯನ ಸ್ಫರ್ಧೆ
ಹುಕ್ಕೇರಿ 23: ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರದ ಮೂಲಕ ಹುಕ್ಕೇರಿ ತಾಲೂಕಿನ ಯಲ್ಲಾಪೂರ ಗ್ರಾಮದ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ಬಸವ ಜಯಂತಿ ಅಂಗವಾಗಿ ವಚನ ಗಾಯನ ಸ್ಫರ್ದೇ ಅಯೋಜಿಸಲಾಗಿತ್ತು, ಸ್ಪರ್ಧೆಯ ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಕುಮಾರಿ ಸಮೃಧ್ಧಿ ಶಿಂಗೆ, ಪ್ರಣಯ ಹಿರೇಮಠ, ಸಮರ್ಥ ಶಿಡ್ಲಾಳಿ, ತನ್ವಿ ಹಿರೇಮಠ ಬಹುಮಾನ ಪಡೆದುಕೊಂಡರು. ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಪ್ರೀತಿ ಕುಡಲಿಂಗನವರ ದ್ವಿತೀಯ ತನುಶ್ರೀ ಪಾಟೀಲ ಹಾಗೂ ತೃತೀಯ ಬಹುಮಾನವನ್ನು ಪ್ರೀತಿ ಮಡ್ಯಾಗೋಳ ಪಡೆದುಕೊಂಡು. ಸ್ಪರ್ದೆಯಲ್ಲಿ ನಿರ್ಣಾಯಕರಾಗಿ ಗಿರಜಾ ಕಂಪನ್ನವರ ಹಿರೇಮಠ, ವೀಣಾ ಪಾಟೀಲ ಶ್ರೀದೇವಿ ಮ್ಯಾಗೇರಿ ಮುಂತಾದವರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 