ಅಜಾತಶತ್ರು ವಾಜಪೇಯಿಯವರ ಜನ್ಮ ದಿನಾಚರಣೆ
ಶಿಗ್ಗಾವಿ 27: ಪಟ್ಟಣದ ತಾಲೂಕ ಪಂಚಾಯತಿಯ ಆವರಣದಲ್ಲಿರುವ ಶಾಸಕರ ಜನ ಸಂಪರ್ಕ ಕಾಯರ್ಾಲಯದಲ್ಲಿ ಅಜಾತಶತ್ರು ದಿವಂಗತ ಅಟಲ ಬಿಹಾರಿ ವಾಜಪೇಯಿಯವರ 94 ನೇ ಜನ್ಮ ದಿನಾಚರಣೆಯನ್ನು ಕೆ.ಸಿ.ಸಿ ಬ್ಯಾಂಕಿನ ನಿಧರ್ೆಶಕರಾದ ಗಂಗಣ್ಣ ಸಾತಣ್ಣವರ ಪುಷ್ಪಗಳನ್ನು ಸಲ್ಲಿಸುವದರ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂಧರ್ಭದಲ್ಲಿ ದೇವಣ್ಣಾ ಚಾಕಲಬ್ಬಿ, ಕರಿಯಪ್ಪ ಕಟ್ಟಿಮನಿ, ಡಾ. ಮಲ್ಲೇಶಪ್ಪ ಹರಿಜನ, ಶಿವಾನಂದ ಮ್ಯಾಗೇರಿ, ಶಿವಪ್ರಸಾದ ಸುರಗೀಮಠ,ವಿಜಯ ಬುಳ್ಳಕ್ಕನವರ ಮುಂತಾದ ಭಾ.ಜ.ಪ ಕಾರ್ಯಕರ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 