ಅಜಾತಶತ್ರು ವಾಜಪೇಯಿಯವರ ಜನ್ಮ ದಿನಾಚರಣೆ
ಶಿಗ್ಗಾವಿ 27: ಪಟ್ಟಣದ ತಾಲೂಕ ಪಂಚಾಯತಿಯ ಆವರಣದಲ್ಲಿರುವ ಶಾಸಕರ ಜನ ಸಂಪರ್ಕ ಕಾಯರ್ಾಲಯದಲ್ಲಿ ಅಜಾತಶತ್ರು ದಿವಂಗತ ಅಟಲ ಬಿಹಾರಿ ವಾಜಪೇಯಿಯವರ 94 ನೇ ಜನ್ಮ ದಿನಾಚರಣೆಯನ್ನು ಕೆ.ಸಿ.ಸಿ ಬ್ಯಾಂಕಿನ ನಿಧರ್ೆಶಕರಾದ ಗಂಗಣ್ಣ ಸಾತಣ್ಣವರ ಪುಷ್ಪಗಳನ್ನು ಸಲ್ಲಿಸುವದರ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂಧರ್ಭದಲ್ಲಿ ದೇವಣ್ಣಾ ಚಾಕಲಬ್ಬಿ, ಕರಿಯಪ್ಪ ಕಟ್ಟಿಮನಿ, ಡಾ. ಮಲ್ಲೇಶಪ್ಪ ಹರಿಜನ, ಶಿವಾನಂದ ಮ್ಯಾಗೇರಿ, ಶಿವಪ್ರಸಾದ ಸುರಗೀಮಠ,ವಿಜಯ ಬುಳ್ಳಕ್ಕನವರ ಮುಂತಾದ ಭಾ.ಜ.ಪ ಕಾರ್ಯಕರ್ತರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 