ಅಜಾತಶತ್ರು ವಾಜಪೇಯಿಯವರ ಜನ್ಮ ದಿನಾಚರಣೆ
ಶಿಗ್ಗಾವಿ 27: ಪಟ್ಟಣದ ತಾಲೂಕ ಪಂಚಾಯತಿಯ ಆವರಣದಲ್ಲಿರುವ ಶಾಸಕರ ಜನ ಸಂಪರ್ಕ ಕಾಯರ್ಾಲಯದಲ್ಲಿ ಅಜಾತಶತ್ರು ದಿವಂಗತ ಅಟಲ ಬಿಹಾರಿ ವಾಜಪೇಯಿಯವರ 94 ನೇ ಜನ್ಮ ದಿನಾಚರಣೆಯನ್ನು ಕೆ.ಸಿ.ಸಿ ಬ್ಯಾಂಕಿನ ನಿಧರ್ೆಶಕರಾದ ಗಂಗಣ್ಣ ಸಾತಣ್ಣವರ ಪುಷ್ಪಗಳನ್ನು ಸಲ್ಲಿಸುವದರ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂಧರ್ಭದಲ್ಲಿ ದೇವಣ್ಣಾ ಚಾಕಲಬ್ಬಿ, ಕರಿಯಪ್ಪ ಕಟ್ಟಿಮನಿ, ಡಾ. ಮಲ್ಲೇಶಪ್ಪ ಹರಿಜನ, ಶಿವಾನಂದ ಮ್ಯಾಗೇರಿ, ಶಿವಪ್ರಸಾದ ಸುರಗೀಮಠ,ವಿಜಯ ಬುಳ್ಳಕ್ಕನವರ ಮುಂತಾದ ಭಾ.ಜ.ಪ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 