ವರ್ಧಮಾನ ಮಹಾವೀರರ ಜಯಂತಿ
Vardhamana Mahavira's birth anniversary
ವರ್ಧಮಾನ ಮಹಾವೀರರ ಜಯಂತಿ
ಸವಣೂರು 10 : ತಾಲ್ಲೂಕಿನ ಹಿರೇಮುಗದೂರ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ವರ್ಧಮಾನ ಮಹಾವೀರರ ಜಯಂತಿಯನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ನಿಂಗಪ್ಪ ಎಂ ಆರೇರ, ಗ್ರಾಪಂ ಕಾರ್ಯದರ್ಶಿ ಹನುಮಂತಪ್ಪ ಸಂಗೂರ,ಅಡಿವೆಪ್ಪ ಯಲ್ಲಣ್ಣನವರ,ಗುಡ್ಡಪ್ಪ ಆರೇರ,ಸ್ವಚ್ಚ ವಾಹಿನಿ ಸಿಬ್ಬಂದಿಗಳಾದ ನೇತ್ರಾ ಹರಿಜನ,ಸುಧಾ ಹೊಸಮನಿ,ಲಕ್ಷ್ಮೀ ತಳವಾರ,ಲಲಿತಾ ಕಾಳಿ,ನಿರಂಜನ,ವೀನುತಾ ಸೇರಿದಂತೆ ಅನೇಕರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 