ಕಾರ್ತಿಕ ದೀಪೋತ್ಸವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು
Various religious programs on Karthika Dipotsava
ಕಾರ್ತಿಕ ದೀಪೋತ್ಸವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು
ಬ್ಯಾಡಗಿ 21: ಪಟ್ಟಣದಲ್ಲಿ ನಾಗೇಂದ್ರ ದೇವಸ್ಥಾನ ಕಾರ್ತಿಕೋತ್ಸವ ಸಡಗರ, ಸಂಭ್ರಮದೊಂದಿಗೆ ನಡೆಯಿತು. ಬೆಳಿಗ್ಗೆ ನಾಗೇಂದ್ರ ಸ್ವಾಮಿಗೆ ರುದ್ರಾಭಿಷೇಕ, ವಿಶೇಷ ಪೂಜೆ, ಅರ್ಚನೆ, ಅಲಂಕಾರ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ನಾಗೇಂದ್ರ ಸ್ವಾಮಿ ದೇವಸ್ಥಾನ ಸಮಿತಿ ಸದಸ್ಯರಿಗೆ 50 ಟೀ ಶರ್ಟ್ ಕೊಡುಗೆಯಾಗಿ ನೀಡಿದ ಮೆಣಸಿನ ಕಾಯಿ ಉದ್ಯಮಿ ಸುರೇಶ ಮಾಸಣಗಿ ಅವರನ್ನು ದೇವಸ್ಥಾನ ಸಮಿತಿಯು ಸನ್ಮಾನಿಸಿ ಗೌರವಿಸಲಾಯಿತು.ರಾತ್ರಿ ಸಹಸ್ರಾರು ಭಕ್ತರ ಮಧ್ಯೆ ಕಾರ್ತಿಕ ದೀಪೋತ್ಸವದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು ದೀಪಗಳನ್ನು ಬೆಳಗಿಸಿ, ಧನ್ಯತಾಭಾವ ಮೆರೆದರು. ಈ ಸಂದರ್ಭದಲ್ಲಿ ರಮೇಶ ಕೋಟಿ, ಉಮೇಶ್, ಸುರೇಶ್ ದಾವಣಗೇರಿ, ಬೀರ್ಪ ಉಪನಾಳ, ಚಂದ್ರು ಮೂಲಿಮನಿ, ಪರಮೇಶಪ್ಪ ಬಂಗಾರ ಗುಂಡಿ ಸೇರಿದಂತೆ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 