ಕಾರ್ತಿಕ ದೀಪೋತ್ಸವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು
Various religious programs on Karthika Dipotsava
ಕಾರ್ತಿಕ ದೀಪೋತ್ಸವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು
ಬ್ಯಾಡಗಿ 21: ಪಟ್ಟಣದಲ್ಲಿ ನಾಗೇಂದ್ರ ದೇವಸ್ಥಾನ ಕಾರ್ತಿಕೋತ್ಸವ ಸಡಗರ, ಸಂಭ್ರಮದೊಂದಿಗೆ ನಡೆಯಿತು. ಬೆಳಿಗ್ಗೆ ನಾಗೇಂದ್ರ ಸ್ವಾಮಿಗೆ ರುದ್ರಾಭಿಷೇಕ, ವಿಶೇಷ ಪೂಜೆ, ಅರ್ಚನೆ, ಅಲಂಕಾರ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ನಾಗೇಂದ್ರ ಸ್ವಾಮಿ ದೇವಸ್ಥಾನ ಸಮಿತಿ ಸದಸ್ಯರಿಗೆ 50 ಟೀ ಶರ್ಟ್ ಕೊಡುಗೆಯಾಗಿ ನೀಡಿದ ಮೆಣಸಿನ ಕಾಯಿ ಉದ್ಯಮಿ ಸುರೇಶ ಮಾಸಣಗಿ ಅವರನ್ನು ದೇವಸ್ಥಾನ ಸಮಿತಿಯು ಸನ್ಮಾನಿಸಿ ಗೌರವಿಸಲಾಯಿತು.ರಾತ್ರಿ ಸಹಸ್ರಾರು ಭಕ್ತರ ಮಧ್ಯೆ ಕಾರ್ತಿಕ ದೀಪೋತ್ಸವದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು ದೀಪಗಳನ್ನು ಬೆಳಗಿಸಿ, ಧನ್ಯತಾಭಾವ ಮೆರೆದರು. ಈ ಸಂದರ್ಭದಲ್ಲಿ ರಮೇಶ ಕೋಟಿ, ಉಮೇಶ್, ಸುರೇಶ್ ದಾವಣಗೇರಿ, ಬೀರ್ಪ ಉಪನಾಳ, ಚಂದ್ರು ಮೂಲಿಮನಿ, ಪರಮೇಶಪ್ಪ ಬಂಗಾರ ಗುಂಡಿ ಸೇರಿದಂತೆ ಇತರರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 