ವಸಂತಕುಮಾರ ಪೂರ್ಮ ಅವರಿಗೆ ಪಿಹೆಚ್ಡಿ
Vasantakumar Poorma has a Ph.D
ವಸಂತಕುಮಾರ ಪೂರ್ಮ ಅವರಿಗೆ ಪಿಹೆಚ್ಡಿ
ಬಳ್ಳಾರಿ 01: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ವಸಂತಕುಮಾರ ಪೂರ್ಮ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಧ್ಯಾಪಕರಾದ ಡಾ.ಜ್ಯೋತಿಲಿಂಗ.ವಿ ಅವರ ಮಾರ್ಗದರ್ಶನದಲ್ಲಿ ‘ವರ್ಕ್ ಲೈಫ್ ಬ್ಯಾಲೆನ್ಸ್ ಆಮಾಂಗ್ ಪ್ರೊಫೇಶನಲ್ಸ್ ಎ ಸ್ಟಡಿ ಆಫ್ ಸೆಲೆಕ್ಟೆಡ್ ಪ್ರೋಫೆಶನಲ್ಸ್ ಇನ್ ಕಲ್ಯಾಣ ಕರ್ನಾಟಕ’ ಎಂಬ ಶೀರ್ಷಿಕೆ ಮೇಲೆ ಮಂಡಿಸಿದ ಮಹಾಪ್ರಬಂಧಕ್ಕಾಗಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಹೆಚ್ಡಿ ಪದವಿ ನೀಡಿ ಗೌರವಿಸಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 