ಅದ್ಧೂರಿಯಾಗಿ ನೆರವೇರಿದ ವಾಸವಿ ಮಾತರವರ ಆತ್ಮಾರೆ್ಣಯ ಕಾರ್ಯಕ್ರಮ
Vasavi Matarava's self-immolation program was carried out on a grand scale
ಅದ್ಧೂರಿಯಾಗಿ ನೆರವೇರಿದ ವಾಸವಿ ಮಾತರವರ ಆತ್ಮಾರೆ್ಣಯ ಕಾರ್ಯಕ್ರಮ
ಕೊಟ್ಟೂರು 03: ಕೊಟ್ಟೂರು ನಗರದಲ್ಲಿರುವ ವಾಸವಿ ಕನ್ನಿಕಾ ಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಇತ್ತೀಚೆಗೆ ವಾಸವಿ ಮಾತರವರ ವಿಶ್ವರೂಪ ದರ್ಶನ ಮತ್ತು ಆತ್ಮಾರೆ್ಣಯ ಕಾರ್ಯಕ್ರಮವು ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಕಳಸ ಪೂಜೆ ವಾಸವಿ ಮಾತ ಕುರಿತು ಭಜನೆಗಳು, ವಾಸವಿಹೋಮ, ಪೂರ್ಣಾಹುತಿ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿತ್ತು, ನಂತರ ಕೊನೆಯಲ್ಲಿ ಮಂಗಳಾರತಿಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.
ಕಾರ್ಯಕ್ರಮದಲ್ಲಿ ವಾಸವಿ ಮಹಿಳಾ ಮಂಡಳಿಯ ಅಧ್ಯಕ್ಷರು, ಪಧಾಧಿಕಾರಿಗಳು, ಸಮಾಜದ ಹಿರಿಯ ಅರ್ಯವೈಶ್ಯ ಮಂಡಳಿಯವರು ಯುವ ಅರ್ಯವೈಶ್ಯ ಮಂಡಳಿಯ ಸದಸ್ಯರು ಪಧಾಧಿಕಾರಿಗಳು ಸೇರಿದಂತೆ ಅನೇಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶ್ವಸ್ವಿಗೊಳಿಸಿದರು. ಮಹಾಮಂಗಳಾರತಿ ನಂತರ ಪ್ರಸಾದದ ವ್ಯವಸ್ಥೆಯನ್ನು ಸಹ ಹಮ್ಮಿಕೊಳ್ಳಲಾಗಿತ್ತು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 