ಅದ್ಧೂರಿಯಾಗಿ ನೆರವೇರಿದ ವಾಸವಿ ಮಾತರವರ ಆತ್ಮಾರೆ್ಣಯ ಕಾರ್ಯಕ್ರಮ
Vasavi Matarava's self-immolation program was carried out on a grand scale
ಅದ್ಧೂರಿಯಾಗಿ ನೆರವೇರಿದ ವಾಸವಿ ಮಾತರವರ ಆತ್ಮಾರೆ್ಣಯ ಕಾರ್ಯಕ್ರಮ
ಕೊಟ್ಟೂರು 03: ಕೊಟ್ಟೂರು ನಗರದಲ್ಲಿರುವ ವಾಸವಿ ಕನ್ನಿಕಾ ಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಇತ್ತೀಚೆಗೆ ವಾಸವಿ ಮಾತರವರ ವಿಶ್ವರೂಪ ದರ್ಶನ ಮತ್ತು ಆತ್ಮಾರೆ್ಣಯ ಕಾರ್ಯಕ್ರಮವು ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಕಳಸ ಪೂಜೆ ವಾಸವಿ ಮಾತ ಕುರಿತು ಭಜನೆಗಳು, ವಾಸವಿಹೋಮ, ಪೂರ್ಣಾಹುತಿ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿತ್ತು, ನಂತರ ಕೊನೆಯಲ್ಲಿ ಮಂಗಳಾರತಿಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.
ಕಾರ್ಯಕ್ರಮದಲ್ಲಿ ವಾಸವಿ ಮಹಿಳಾ ಮಂಡಳಿಯ ಅಧ್ಯಕ್ಷರು, ಪಧಾಧಿಕಾರಿಗಳು, ಸಮಾಜದ ಹಿರಿಯ ಅರ್ಯವೈಶ್ಯ ಮಂಡಳಿಯವರು ಯುವ ಅರ್ಯವೈಶ್ಯ ಮಂಡಳಿಯ ಸದಸ್ಯರು ಪಧಾಧಿಕಾರಿಗಳು ಸೇರಿದಂತೆ ಅನೇಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶ್ವಸ್ವಿಗೊಳಿಸಿದರು. ಮಹಾಮಂಗಳಾರತಿ ನಂತರ ಪ್ರಸಾದದ ವ್ಯವಸ್ಥೆಯನ್ನು ಸಹ ಹಮ್ಮಿಕೊಳ್ಳಲಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 