ಅದ್ಧೂರಿಯಾಗಿ ನೆರವೇರಿದ ವಾಸವಿ ಮಾತರವರ ಆತ್ಮಾರೆ್ಣಯ ಕಾರ್ಯಕ್ರಮ
Vasavi Matarava's self-immolation program was carried out on a grand scale
ಅದ್ಧೂರಿಯಾಗಿ ನೆರವೇರಿದ ವಾಸವಿ ಮಾತರವರ ಆತ್ಮಾರೆ್ಣಯ ಕಾರ್ಯಕ್ರಮ
ಕೊಟ್ಟೂರು 03: ಕೊಟ್ಟೂರು ನಗರದಲ್ಲಿರುವ ವಾಸವಿ ಕನ್ನಿಕಾ ಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಇತ್ತೀಚೆಗೆ ವಾಸವಿ ಮಾತರವರ ವಿಶ್ವರೂಪ ದರ್ಶನ ಮತ್ತು ಆತ್ಮಾರೆ್ಣಯ ಕಾರ್ಯಕ್ರಮವು ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಕಳಸ ಪೂಜೆ ವಾಸವಿ ಮಾತ ಕುರಿತು ಭಜನೆಗಳು, ವಾಸವಿಹೋಮ, ಪೂರ್ಣಾಹುತಿ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿತ್ತು, ನಂತರ ಕೊನೆಯಲ್ಲಿ ಮಂಗಳಾರತಿಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.
ಕಾರ್ಯಕ್ರಮದಲ್ಲಿ ವಾಸವಿ ಮಹಿಳಾ ಮಂಡಳಿಯ ಅಧ್ಯಕ್ಷರು, ಪಧಾಧಿಕಾರಿಗಳು, ಸಮಾಜದ ಹಿರಿಯ ಅರ್ಯವೈಶ್ಯ ಮಂಡಳಿಯವರು ಯುವ ಅರ್ಯವೈಶ್ಯ ಮಂಡಳಿಯ ಸದಸ್ಯರು ಪಧಾಧಿಕಾರಿಗಳು ಸೇರಿದಂತೆ ಅನೇಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶ್ವಸ್ವಿಗೊಳಿಸಿದರು. ಮಹಾಮಂಗಳಾರತಿ ನಂತರ ಪ್ರಸಾದದ ವ್ಯವಸ್ಥೆಯನ್ನು ಸಹ ಹಮ್ಮಿಕೊಳ್ಳಲಾಗಿತ್ತು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 