ವಾಸ್ತು ಶಾಂತಿ ಹಾಗೂ ಸತ್ಯ ನಾರಾಯಣ ಪೂಜೆ
Vastu Shanti and Satya Narayana Puja
ವಾಸ್ತು ಶಾಂತಿ ಹಾಗೂ ಸತ್ಯ ನಾರಾಯಣ ಪೂಜೆ
ರಾಣೇಬೆನ್ನೂರು 8: ನಗರದ ಹುಣಿಸಿಕಟ್ಟಿ ರಸ್ತೆಯಲ್ಲಿ ನಿರ್ಮಿಸಿರುವ ಜೆಸಿವಾಣಿ ಅರಮನೆ ಉದ್ಘಾಟನೆ ಹಾಗೂ ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ಸಮಾರಂಭ ಡಿ.23 ಮತ್ತು ಡಿ.22ರಂದು ಜರುಗಲಿದೆ.
ಡಿ.22ರಂದು ಬೆಳಿಗ್ಗೆ 09ಕ್ಕೆ ವಾಸ್ತು ಶಾಂತಿ ಹಾಗೂ ಸತ್ಯ ನಾರಾಯಣ ಪೂಜೆ,ಸಂಜೆ 06ಕ್ಕೆ ನಗರದ ಎರೇಕುಪ್ಪಿ ರಸ್ತೆಯ ನೀಲಕಂಠೇಶ್ವರ ದೇವಸ್ಥಾನದಿಂದ ಆರಂಭವಾಗಿ ಹುಣಿಸಿಕಟ್ಟಿ ಜೆಸಿ ಅರಮನೆ ವರೆಗೂ ವಧು ವರರ ಅದ್ದೂರಿ ಮೆರವಣಿಗೆ ಇರುತ್ತದೆ.
ಡಿ.23ರಂದು ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ಸಮಾರಂಭ ಹಾಗೂ ಕಾಕಿ ಜನಸೇವಾ ಸಂಸ್ಥೆಯ ಇಬ್ಬರು ಸದಸ್ಯರು ಗಳಿಗೆ ಉಚಿತ ನಿವೇಶನ ಕಾರ್ಯಕ್ರಮ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ 9242204056 ಸಂಪರ್ಕಿಸಬಹುದು ಎಂದು ಕಾಕಿ ಜನಸೇವಾ ಸಂಸ್ಥೆ ಅಧ್ಯಕ್ಷ ಶ್ರೀನಿವಾಸ ಕಾಕಿ ತಿಳಿಸಿದ್ದಾರೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 