ವಾಸ್ತು ಶಾಂತಿ ಹಾಗೂ ಸತ್ಯ ನಾರಾಯಣ ಪೂಜೆ
Vastu Shanti and Satya Narayana Puja
ವಾಸ್ತು ಶಾಂತಿ ಹಾಗೂ ಸತ್ಯ ನಾರಾಯಣ ಪೂಜೆ
ರಾಣೇಬೆನ್ನೂರು 8: ನಗರದ ಹುಣಿಸಿಕಟ್ಟಿ ರಸ್ತೆಯಲ್ಲಿ ನಿರ್ಮಿಸಿರುವ ಜೆಸಿವಾಣಿ ಅರಮನೆ ಉದ್ಘಾಟನೆ ಹಾಗೂ ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ಸಮಾರಂಭ ಡಿ.23 ಮತ್ತು ಡಿ.22ರಂದು ಜರುಗಲಿದೆ.
ಡಿ.22ರಂದು ಬೆಳಿಗ್ಗೆ 09ಕ್ಕೆ ವಾಸ್ತು ಶಾಂತಿ ಹಾಗೂ ಸತ್ಯ ನಾರಾಯಣ ಪೂಜೆ,ಸಂಜೆ 06ಕ್ಕೆ ನಗರದ ಎರೇಕುಪ್ಪಿ ರಸ್ತೆಯ ನೀಲಕಂಠೇಶ್ವರ ದೇವಸ್ಥಾನದಿಂದ ಆರಂಭವಾಗಿ ಹುಣಿಸಿಕಟ್ಟಿ ಜೆಸಿ ಅರಮನೆ ವರೆಗೂ ವಧು ವರರ ಅದ್ದೂರಿ ಮೆರವಣಿಗೆ ಇರುತ್ತದೆ.
ಡಿ.23ರಂದು ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ಸಮಾರಂಭ ಹಾಗೂ ಕಾಕಿ ಜನಸೇವಾ ಸಂಸ್ಥೆಯ ಇಬ್ಬರು ಸದಸ್ಯರು ಗಳಿಗೆ ಉಚಿತ ನಿವೇಶನ ಕಾರ್ಯಕ್ರಮ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ 9242204056 ಸಂಪರ್ಕಿಸಬಹುದು ಎಂದು ಕಾಕಿ ಜನಸೇವಾ ಸಂಸ್ಥೆ ಅಧ್ಯಕ್ಷ ಶ್ರೀನಿವಾಸ ಕಾಕಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 