ರೊಟ್ಟಿ ಹಂಚುವ ಮೂಲಕ ಉತ್ತರ ಕನರ್ಾಟಕ ಅಭಿವೃದ್ದಿಗೆ ಆಗ್ರಹಿಸಿ ವಾಟಾಳ್ ನಾಗರಜ್ ಪ್ರತಿಭಟನೆ
ಬೆಳಗಾವಿ, ಡಿ 19 (ಯುಎನ್ಐ) ಉತ್ತರ ಕನರ್ಾಟಕಕ್ಕೆ ಅನ್ಯಾಯವಾಗಿದೆ ಎಂದು ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ಸುವರ್ಣ ಸೌಧದ ಮುಂದೆ ರೊಟ್ಟಿ ಹಂಚುವ ಮೂಲಕ ವಿನೂತನ ಪ್ರತಿಭಟನೆ
ನಡೆಸಿದರು.
ಸುವರ್ಣ ಸೌಧದ ಗೇಟ್ ಬಳಿ ರೊಟ್ಟಿ ಹಂಚಿ ವಿನೂತನ ಪ್ರತಿಭಟನೆ ನಡೆಸಲು ಮುಂದಾದ ವಾಟಾಳ್ ನಾಗಾರಾಜ್ ಅವರನ್ನು ಪೊಲೀಸರು
ಬಂಧಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಉತ್ತರ ಕನರ್ಾಟಕದ ಅಭಿವೃದ್ದಿ ಬಗ್ಗೆ ಸಮಗ್ರವಾಗಿ ಚಚರ್ೆ ನಡೆಯುತ್ತಿಲ್ಲ.
ಯಾರೂ ಸಹ ಪ್ರಮಾಣಿಕ ಪ್ರಯತ್ನ ನಡೆಸಿಲ್ಲ. ಬರೀ ಕಾಟಾಚಾರಕ್ಕೆ ಉತ್ತರ ಕನರ್ಾಟಕದ ಬಗ್ಗೆ ಚಚರ್ೆ ನಡೆಸುತ್ತಿದ್ದಾರೆ. ಉತ್ತರ ಕನರ್ಾಟಕಕ್ಕೆ ಉಪಮುಖ್ಯಮಂತ್ರಿ ಸ್ಥಾನ ನೀಡಿಲ್ಲ. ಇದನ್ನು ಖಂಡಿಸಿ ಜನವರಿಯಲ್ಲಿ ಬೀದರನಿಂದ ಬೆಂಗಳೂರುವರೆಗೆ ಹೋರಾಟ ನಡೆಸುವುದಾಗಿ ವಾಟಾಳ್ ನಾಗಾರಾಜ್ ಎಚ್ಚರಿಕೆ
ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 