ಬೈಲಹೊಂಗಲ: ವೇದಮೂರ್ತಿ ಚಿಕ್ಕಮಠಗೆ ಜ್ಯೋತಿಷ್ಯ ರತ್ನ ಪ್ರಶಸ್ತಿ ಪ್ರಧಾನ
ಲೋಕದರ್ಶನ ವರದಿ
ಬೈಲಹೊಂಗಲ 02: ತಾಲೂಕಿನ ಆನಿಗೋಳ ಗ್ರಾಮದ ವೇದಮೂರ್ತಿ ಬಸಲಿಂಗಯ್ಯ ಗುರುಸಿದ್ದಯ್ಯ ಚಿಕ್ಕಮಠ ಅವರ ಜ್ಯೋತಿಷ್ಯ ಶಾಸ್ತ್ರ ಮನಗಂಡು ಬೆಂಗಳೂರಿನ (ಬೆಳಗಾವಿ) ಸಿರಿಗನ್ನಡ ರಾಷ್ಟ್ರೀಯ ಪ್ರತಿಷ್ಠಾನ ಸಂಸ್ಥೆ ಕೊಡ ಮಾಡುವ ಜ್ಯೋತಿಷ್ಯ ರತ್ನ ರಾಜ್ಯ ಪ್ರಶಸ್ತಿಗೆ ನೀಡಿ ಗೌರವಿಸಿತು. ಬೆಂಗಳೂರಿನ ಜೆ.ಸಿ. ರಸ್ತೆಯ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ನಡೆದ ರಾಜ್ಯೋತ್ಸವ ಸಮಾರಂಭ-2019 ಅಂಗವಾಗಿ ಉತ್ತರ ಕನರ್ಾಟಕದ ಕಲೆ, ಸಂಸ್ಕೃತಿ ಅಳಿವು-ಉಳಿವು ವಿಚಾರ ಸಂಕಿರಣ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಅಥಣಿಯ ಮೋಟಗಿಮಠದ ಪೂಜ್ಯ ಪ್ರಭು ಚನ್ನಬಸವ ಸ್ವಾಮೀಜಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಬೆಳಗಾವಿ ವಿಭಾಗದ ಕಾಯರ್ಾಧ್ಯಕ್ಷ ರುದ್ರಣ್ಣ ಚಂದರಗಿ, ಅಧ್ಯಕ್ಷ ಶಶಿಧರ ಘೀವಾರಿ, ವಿದಾನ್ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಹೈಕೋಟರ್ಿನ ವಿಶ್ರಾಂತ್ ನ್ಯಾಯಮೂತರ್ಿ ಅರಳಿ ನಾಗರಾಜ, ವೇದಮೂತರ್ಿ ಮಹಾಂತೇಶ ಶಾಸ್ತ್ರಿ ಮುರಗೈನವರ, ಬೆಳಗಾವಿ ಉತ್ತರ ಭಾಗದ ಶಾಸಕ ಅನಿಲ ಬೆನಕೆ ಹಾಗೂ ಗಣ್ಯ ಮಾನ್ಯರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 