ಪುರಾಣ ಪಠಿಸಿದ ವೇದ ಪಂಡಿತ ಪ್ರಭಯ್ಯಶಾಸ್ತ್ರೀ
Vedic scholar Prabhayashastri who recited Puranas
ಪುರಾಣ ಪಠಿಸಿದ ವೇದ ಪಂಡಿತ ಪ್ರಭಯ್ಯಶಾಸ್ತ್ರೀ
ಶಿಗ್ಗಾವಿ 03 : ಶ್ರೀ ಮೈಲಾರಲಿಂಗೇಶ್ವರ ನೂತನ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ ಧರ್ಮಸಭೆಯ 4 ನೇ ದಿನದ ಕಾರ್ಯಕ್ರಮದಲ್ಲಿ ಡಾ ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ ಶಿಷ್ಯನಾದ ವೇದ ಪಂಡಿತ ಪ್ರಭಯ್ಯಶಾಸ್ತ್ರೀ ಹಿರೇಮಠ ಪುರಾಣವನ್ನು ಪ್ರವಚನ ಮಾಡಿದರು. ಸಂಗೀತ ಸೇವೆಯನ್ನು ಗಾನಕೋಗಿಲೆ ಶಿವಾನಂದ ಮಂದೇವಾಲ, ತಬಲಾ ಚತುರ ಬಸವರಾಜ ಚಳಗೇರಿ ನಿರ್ವಹಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಹಾಗೂ ಸದ್ಬಕ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 