ಪುರಾಣ ಪಠಿಸಿದ ವೇದ ಪಂಡಿತ ಪ್ರಭಯ್ಯಶಾಸ್ತ್ರೀ
Vedic scholar Prabhayashastri who recited Puranas
ಪುರಾಣ ಪಠಿಸಿದ ವೇದ ಪಂಡಿತ ಪ್ರಭಯ್ಯಶಾಸ್ತ್ರೀ
ಶಿಗ್ಗಾವಿ 03 : ಶ್ರೀ ಮೈಲಾರಲಿಂಗೇಶ್ವರ ನೂತನ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ ಧರ್ಮಸಭೆಯ 4 ನೇ ದಿನದ ಕಾರ್ಯಕ್ರಮದಲ್ಲಿ ಡಾ ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ ಶಿಷ್ಯನಾದ ವೇದ ಪಂಡಿತ ಪ್ರಭಯ್ಯಶಾಸ್ತ್ರೀ ಹಿರೇಮಠ ಪುರಾಣವನ್ನು ಪ್ರವಚನ ಮಾಡಿದರು. ಸಂಗೀತ ಸೇವೆಯನ್ನು ಗಾನಕೋಗಿಲೆ ಶಿವಾನಂದ ಮಂದೇವಾಲ, ತಬಲಾ ಚತುರ ಬಸವರಾಜ ಚಳಗೇರಿ ನಿರ್ವಹಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಹಾಗೂ ಸದ್ಬಕ್ತರು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 