ಪುರಾಣ ಪಠಿಸಿದ ವೇದ ಪಂಡಿತ ಪ್ರಭಯ್ಯಶಾಸ್ತ್ರೀ
Vedic scholar Prabhayashastri who recited Puranas
ಪುರಾಣ ಪಠಿಸಿದ ವೇದ ಪಂಡಿತ ಪ್ರಭಯ್ಯಶಾಸ್ತ್ರೀ
ಶಿಗ್ಗಾವಿ 03 : ಶ್ರೀ ಮೈಲಾರಲಿಂಗೇಶ್ವರ ನೂತನ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ ಧರ್ಮಸಭೆಯ 4 ನೇ ದಿನದ ಕಾರ್ಯಕ್ರಮದಲ್ಲಿ ಡಾ ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ ಶಿಷ್ಯನಾದ ವೇದ ಪಂಡಿತ ಪ್ರಭಯ್ಯಶಾಸ್ತ್ರೀ ಹಿರೇಮಠ ಪುರಾಣವನ್ನು ಪ್ರವಚನ ಮಾಡಿದರು. ಸಂಗೀತ ಸೇವೆಯನ್ನು ಗಾನಕೋಗಿಲೆ ಶಿವಾನಂದ ಮಂದೇವಾಲ, ತಬಲಾ ಚತುರ ಬಸವರಾಜ ಚಳಗೇರಿ ನಿರ್ವಹಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಹಾಗೂ ಸದ್ಬಕ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 