ಪುರಾಣ ಪಠಿಸಿದ ವೇದ ಪಂಡಿತ ಪ್ರಭಯ್ಯಶಾಸ್ತ್ರೀ
Vedic scholar Prabhayashastri who recited Puranas
ಪುರಾಣ ಪಠಿಸಿದ ವೇದ ಪಂಡಿತ ಪ್ರಭಯ್ಯಶಾಸ್ತ್ರೀ
ಶಿಗ್ಗಾವಿ 03 : ಶ್ರೀ ಮೈಲಾರಲಿಂಗೇಶ್ವರ ನೂತನ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ ಧರ್ಮಸಭೆಯ 4 ನೇ ದಿನದ ಕಾರ್ಯಕ್ರಮದಲ್ಲಿ ಡಾ ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ ಶಿಷ್ಯನಾದ ವೇದ ಪಂಡಿತ ಪ್ರಭಯ್ಯಶಾಸ್ತ್ರೀ ಹಿರೇಮಠ ಪುರಾಣವನ್ನು ಪ್ರವಚನ ಮಾಡಿದರು. ಸಂಗೀತ ಸೇವೆಯನ್ನು ಗಾನಕೋಗಿಲೆ ಶಿವಾನಂದ ಮಂದೇವಾಲ, ತಬಲಾ ಚತುರ ಬಸವರಾಜ ಚಳಗೇರಿ ನಿರ್ವಹಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಹಾಗೂ ಸದ್ಬಕ್ತರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 