ವೀನಾಕ್ಷಿದೇವಿ ಪ್ರಕಾಶಗೌಡ ನಿಧನ
ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ
ವೀನಾಕ್ಷಿದೇವಿ ಪ್ರಕಾಶಗೌಡ ನಿಧನ
ಹಾವೇರಿ 25: ಜಿಲ್ಲೆಯ ಸವಣೂರ ತಾಲ್ಲೂಕಿನ ಕುಣಿಮೆಳ್ಳಿಹಳ್ಳಿಯ ಧರ್ಮಾವರ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ಕಾರ್ಯದರ್ಶಿಗಳು,ಸವಣೂರ ಎಪಿಎಂಸಿ ಮಾಜಿಉಪಾಧ್ಯಕ್ಷರು ಹಾಗೂ ಶಿಕ್ಷಣ ಪ್ರೇಮಿಗಳಾದ ವೀನಾಕ್ಷಿದೇವಿ ಪ್ರಕಾಶಗೌಡ ಪಾಟೀಲ(60) ಅವರು ದಿ,23 ಶನಿವಾರ ನಿಧನರಾದರು. ಮೃತರು ಇಬ್ಬರು ಹೆಣ್ಣು ಮಕ್ಕಳು,ಅಳಿಯಂದಿರು,ಸಹೋದರರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.ದಿ,24 ರವಿವಾರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ಜರುಗಿತು.
ಸಂತಾಪ:ಧರ್ಮಾವರ ಶಾಲೆಯ ಆಡಳಿತ ಮಂಡಳಿಯವರು,ಗ್ರಾಮಸ್ಥರು,ಕುಟುಂಬ ವರ್ಗದವರು,ಶಾಲೆಯ ಗುರು ಬಳಗದವರು,ಪಾಲಕರು-ಪೋಷಕರು,ಬಂಧು ಬಳಗದವರು, ಮಾಜಿ-ಹಾಲಿ ವಿದ್ಯಾರ್ಥಿ ಬಳಗದವರು ಸಂತಾಪ ಸಲ್ಲಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 