ವೀನಾಕ್ಷಿದೇವಿ ಪ್ರಕಾಶಗೌಡ ನಿಧನ
ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ
ವೀನಾಕ್ಷಿದೇವಿ ಪ್ರಕಾಶಗೌಡ ನಿಧನ
ಹಾವೇರಿ 25: ಜಿಲ್ಲೆಯ ಸವಣೂರ ತಾಲ್ಲೂಕಿನ ಕುಣಿಮೆಳ್ಳಿಹಳ್ಳಿಯ ಧರ್ಮಾವರ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ಕಾರ್ಯದರ್ಶಿಗಳು,ಸವಣೂರ ಎಪಿಎಂಸಿ ಮಾಜಿಉಪಾಧ್ಯಕ್ಷರು ಹಾಗೂ ಶಿಕ್ಷಣ ಪ್ರೇಮಿಗಳಾದ ವೀನಾಕ್ಷಿದೇವಿ ಪ್ರಕಾಶಗೌಡ ಪಾಟೀಲ(60) ಅವರು ದಿ,23 ಶನಿವಾರ ನಿಧನರಾದರು. ಮೃತರು ಇಬ್ಬರು ಹೆಣ್ಣು ಮಕ್ಕಳು,ಅಳಿಯಂದಿರು,ಸಹೋದರರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.ದಿ,24 ರವಿವಾರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ಜರುಗಿತು.
ಸಂತಾಪ:ಧರ್ಮಾವರ ಶಾಲೆಯ ಆಡಳಿತ ಮಂಡಳಿಯವರು,ಗ್ರಾಮಸ್ಥರು,ಕುಟುಂಬ ವರ್ಗದವರು,ಶಾಲೆಯ ಗುರು ಬಳಗದವರು,ಪಾಲಕರು-ಪೋಷಕರು,ಬಂಧು ಬಳಗದವರು, ಮಾಜಿ-ಹಾಲಿ ವಿದ್ಯಾರ್ಥಿ ಬಳಗದವರು ಸಂತಾಪ ಸಲ್ಲಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 