ಹೊಂಡದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
Veerabhadreshwara Jatra Festival in Honda
ಧಾರವಾಡ 02 : ಇಲ್ಲಿಯ ಜೆ.ಎಸ್.ಎಸ್. ಕಾಲೇಜ್ ಹಿಂಭಾಗದಲ್ಲಿರುವ ಹೊಂಡದ ವೀರಭದ್ರೇಶ್ವರ ಜಾತ್ರಾ ಮಹೋತ್ಸವವನ್ನು ಪ್ರತಿ ವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ಆಚರಿಸಲಾಗುವುದು.
ಜಾತ್ರಾ ಅಂಗವಾಗಿ ಇದೇದಿನಾಂಕ: 3ರಂದುಬುಧವಾರ ಬೆಳಿಗ್ಗೆ 6 ಗಂಟೆಗೆ ಗುಗ್ಗಳವು ದೇವಸ್ಥಾನದಿಂದ ಹೊರಟು ತುರಮರಿ ಮಠ, ವಾಲ್ಮಿಕಿಓಣಿ, ಮಟ್ಟಿಪರ್ಪನಕೂಟ, ನಗರೇಶ್ವರ ದೇವಸ್ಥಾನ, ರವಿವಾರ ಪೇಟ, ಪಂಚ ಕಛೇರಿ ಓಣಿ, ಕಾಮನಕಟ್ಟಿ, ಹೊಸಯಲ್ಲಾಪುರ ಮೂಲಕ ಕಲ್ಮೇಶ್ವರ ದೇವಸ್ಥಾನಕ್ಕೆ ತಲುಪುವುದು. ಇದರಲ್ಲಿ ಯಾರಾದರೂ ಗುಗ್ಗಳ ಕಾರ್ಯವನ್ನುತಿರಿಸಿ ಕೊಳ್ಳಬಯಸಿದಲ್ಲಿ ಉಚಿತವಾಗಿ ಮಾಡಿಕೊಳ್ಳಬಹುದು.
ದಿನಾಂಕ: 4 ರಂದು ಗುರುವಾರ ಬೆಳಗಿನ 5 ಗಂಟೆಗೆ ರುದ್ರಾಭಿಷೇಕ ನಂತರ 12 ಗಂಟೆಗೆಅನ್ನ ಸಂತರೆ್ಣ ಹಾಗೂ ಸಾಯಂಕಾಲ 4-30 ಕ್ಕೆ ರಥೋತ್ಸವ ಜರುಗುವದು. ಭಕ್ತರು ಭಾಗವಹಿಸಿ ವೀರಭದ್ರೇಶ್ವರನ ಕೃಪೆಗೆ ಪಾತ್ರರಾಗಬೇಕೆಂದು ಹೊಂಡದ ವೀರಭದ್ರೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿಯವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 