ವೀರಯ್ಯ ಸಜ್ಜದಮಠ ಆಯ್ಕೆ
Veeraiya Sajjadamath option
ವೀರಯ್ಯ ಸಜ್ಜದಮಠ ಆಯ್ಕೆ
ಶಿಗ್ಗಾವಿ 15: ತಾಲೂಕಿನ ದುಂಡಶಿ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಬಿನ್ ಸಾಲಗಾರರ ಮತಕ್ಷೇತ್ರದಿಂದ ವೀರಯ್ಯ ಸಜ್ಜದಮಠ (83) ಮತಗಳನ್ನು ಪಡೆದು ಆಯ್ಕೆಯಾದರೆ ಅವರ ಪ್ರತಿಸ್ಪರ್ದಿ ರಾಕೇಶ ಶ್ರೀಕಾಂತ ಗುಡಗೇರಿ(55) ಮತಗಳನ್ನು ಪಡೆದು ಫರಾಭವಗೊಂಡರು. ನಂತರ ಸಂಘದ ಮತದಾರರು ಹಾಗೂ ಗ್ರಾಮಸ್ಥರು ಸಿಹಿ ಹಂಚಿ ಹರ್ಷಗೋಂಡರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 