ವೀರಯ್ಯ ಸಜ್ಜದಮಠ ಆಯ್ಕೆ
Veeraiya Sajjadamath option
ವೀರಯ್ಯ ಸಜ್ಜದಮಠ ಆಯ್ಕೆ
ಶಿಗ್ಗಾವಿ 15: ತಾಲೂಕಿನ ದುಂಡಶಿ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಬಿನ್ ಸಾಲಗಾರರ ಮತಕ್ಷೇತ್ರದಿಂದ ವೀರಯ್ಯ ಸಜ್ಜದಮಠ (83) ಮತಗಳನ್ನು ಪಡೆದು ಆಯ್ಕೆಯಾದರೆ ಅವರ ಪ್ರತಿಸ್ಪರ್ದಿ ರಾಕೇಶ ಶ್ರೀಕಾಂತ ಗುಡಗೇರಿ(55) ಮತಗಳನ್ನು ಪಡೆದು ಫರಾಭವಗೊಂಡರು. ನಂತರ ಸಂಘದ ಮತದಾರರು ಹಾಗೂ ಗ್ರಾಮಸ್ಥರು ಸಿಹಿ ಹಂಚಿ ಹರ್ಷಗೋಂಡರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 