ಹಿರಿಯ ಪತ್ರಕರ್ತರಾದ ಹನುಮಾನಸಿಂಗ್ ಜಮಾದಾರ ಅವರು ಮಾದ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ
Veteran journalist Hanuman Singh Jamadara has been selected for the Madhyam Akademi Award
ಹಿರಿಯ ಪತ್ರಕರ್ತರಾದ ಹನುಮಾನಸಿಂಗ್ ಜಮಾದಾರ ಅವರು ಮಾದ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ
ಗದಗ 30 : ಕರ್ನಾಟಕ ಮಾಧ್ಯಮ ಅಕಾಡೆಮಿಯ 2023 ಹಾಗೂ 2024 ರ ವಾರ್ಷಿಕ ಪ್ರಶಸ್ತಿಗಳನ್ನು ಗುರುವಾರ ಘೋಷಿಸಲಾಗಿದೆ.
ನಗರದ ಹಿರಿಯ ಪತ್ರಕರ್ತರಾದ ಹನುಮಾನಸಿಂಗ್ ಜಮಾದಾರ ಅವರ ಪತ್ರಿಕಾ ರಂಗದಲ್ಲಿ ಸಲ್ಲಿಸಿದ ಜೀವಮಾನ ಸಾಧನೆಗಾಗಿ 2023 ರ ಸಾಲಿನ ವಿಶೇಷ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಮತ್ತು ನಗರದಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದ ಸಿದ್ದಯ್ಯ ಹಿರೇಮಠ ಹಾಗೂ ಪ್ರಕಾಶ ಶೇಠ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿ ಪ್ರಧಾನ ಸಮಾರಂಭದ ದಿನಾಂಕ ಸದ್ಯದಲ್ಲಿಯೇ ಪ್ರಕಟಿಸಲಾಗುವದು ಎಂದು ಮಧ್ಯಮ ಅಕಾಡೆಮಿಯ ಅಧ್ಯಕ್ಷ ಅಯೇಷಾ ಕಾನುಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 