ದೆಹಲಿಯಲ್ಲಿ ಗೆಲುವು : ಬಿಜೆಪಿ ವಿಜಯೋತ್ಸವ
Victory in Delhi: BJP triumphant
ದೆಹಲಿಯಲ್ಲಿ ಗೆಲುವು : ಬಿಜೆಪಿ ವಿಜಯೋತ್ಸವ
ಹೂವಿನಹಡಗಲಿ 08: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ವಿಜಯ ಸಾಧಿಸಿದ್ದಕ್ಕೆ ಹೂವಿನಹಡಗಲಿ ತಾಲೂಕು ಬಿಜೆಪಿ ಪಕ್ಷದಿಂದ ಶನಿವಾರ ಪಟ್ಟಣದ ಶಾಸ್ತ್ರಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ವಿಜಯೋತ್ಸವವನ್ನು ಆಚರಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವ ರೆಡ್ಡಿ ಮಾತನಾಡಿ, ’ದೆಹಲಿ ಚುನಾವಣೆಯ ಈ ಫಲಿತಾಂಶ ಹಾಗೂ ದೇಶದ ಜನರ ಮನಸ್ಸಿನಲ್ಲಿ ನರೇಂದ್ರ ಮೋದಿ ಎಷ್ಟು ಗಟ್ಟಿಯಾಗಿ ಬೇರೂರಿದ್ದಾರೆ ಎಂಬುದನ್ನು ಇಡೀ ದೇಶಕ್ಕೆ ತೋರಿಸಿಕೊಟ್ಟಿದೆ. ತಾಲೂಕು ಬಿಜೆಪಿ ಅದ್ಯಕ್ಷ ಮಲ್ಲಿಕಾರ್ಜುನ. ಮುಖಂಡರಾದ ಲಕ್ಷ್ಮಣನಾಯ್ಕ. ಹೆಚ್.ಪೂಜಪ್ಪ.ಈಟಿ.ಲಿಂಗರಾಜ.ವಿಜಯಲಕ್ಷ್ಮಿ ಇದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 