ಕಷ್ಟಗಳನ್ನು ಮೆಟ್ಟಿ ನಿಂತಾಗ ಜಯ ಸಿಗಲು ಸಾಧ್ಯ: ಯು.ಶ್ರೀನಿವಾಸ
Victory is possible when you overcome difficulties: U. Srinivas
ಕಷ್ಟಗಳನ್ನು ಮೆಟ್ಟಿ ನಿಂತಾಗ ಜಯ ಸಿಗಲು ಸಾಧ್ಯ: ಯು.ಶ್ರೀನಿವಾಸ
ಕಂಪ್ಲಿ 13: ಪಟ್ಟಣದ ಶುಗರ್ ಫ್ಯಾಕ್ಟರಿಯಲ್ಲಿರುವ ಮುಕ್ತಿ ನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಇತ್ತಿಚಿಗೆ ಸುಗೂರು ಫೌಢ್ರ ಶಾಲೆಯಲ್ಲಿ ಮುಖ್ಯಗುರು ಯು ಶ್ರೀನಿವಾಸ ವಯೋ ನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಕಂಪ್ಲಿಯ ಉಡೇಗೊಳ ಕುಟುಂಬದಿಂದ ನಿವೃತ್ತಿ ಮುಖ್ಯಗುರು ಯು ಶ್ರೀನಿವಾಸ ದಂಪತಿಗಳಿಗೆ ರವಿವಾರ ಅದ್ಧೂರಿಯಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ನಿವೃತ್ತಿ ಮು.ಗು ಶ್ರೀನಿವಾಸ ಮಾತನಾಡಿ, ಕಷ್ಟಗಳನ್ನು ಮೆಟ್ಟಿ ನಿಂತಾಗ ಮಾತ್ರ ಜಯ ಸಿಗಲು ಸಾಧ್ಯ ಎಂದರು. ಈ ನಿಟ್ಟಿನಲ್ಲಿ ವೃತ್ತಿ ಜೀವನವನ್ನು ಕಷ್ಟ ಸುಖದ ನಡುವೆ ಉತ್ತಮ ಸೇವೆ ಸಲ್ಲಿಸಿದ ತೃಪ್ತಿ ತಮ್ಮದ್ದಾಗಿದೆ. ಜನರ ಪ್ರೀತಿ, ವಿಶ್ವಾಸದಿಂದ ಸರ್ಕಾರಿ ವೃತ್ತಿ ಜೀವನ ಕಳೆದಿರುವೆ.ಕಂಪ್ಲಿಯಲ್ಲಿ ಬಿ.ಎಸ್.ವಿ. ಶಾಲೆ ಮು.ಗು 5ವರ್ಷ ಅನಂತರ ಹುಮುನಾಬಾದ್ ಹಳ್ಳಿಕೇರಿ.ಪ್ರೌಢಶಾಲೆ ಮತ್ತು ಎಮ್ಮಿಗನೂರು .ಪ್ರೌಢಶಾಲೆ. 18ವರ್ಷ ಸೂಗುರು ಪ್ರೌಢ್ರ ಶಾಲೆಯಲ್ಲಿ ಮುಖ್ಯಗುರುಗಳಾಗಿ.13.ವರ್ಷಒಟ್ಟು 33ವರ್ಷ ಸರ್ಕಾರಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿದ್ದಾರೆ ಗುರುಗಳ ಮಾರ್ಗದರ್ಶನದಲ್ಲಿ ನಡೆದರೆ ಭವಿಷ್ಯ ಉಜ್ವಲವಾಗಿರುತ್ತದೆ ಎಂದರು.ಗಂಗಾಮತ ಸಮಾಜದ ಮುಖಂಡರು ಮತ್ತು ಸಹ ಶಿಕ್ಷಕರು ಸೇರಿದಂತೆ ಅನೇಕರು ಸನ್ಮಾನಿಸಿ ಗೌರವಿಸಿದರು.ಸಹ ಶಿಕ್ಷಕ ರವಿ ಈ ಸಂದರ್ಭದಲ್ಲಿ ಯು ಹನುಮಂತಪ್ಪ ಉಮಾಕುಟುಂಬ ಬಿ.ಸಿದ್ದಪ್ಪ .ಅಯ್ಯೋದಿ ವೆಂಕಟೇಶ ಈರಣ್ಣ ಉಮೇಶ ಶೈಲಜಾಗೌಡ ಶ್ಯಾಮಸುಂದರ್ ರಾಜ ದಾದಪೀರ ಸೇರಿದಂತ ಇತರರು ಪಾಲ್ಗೊಂಡಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 