ವಿದ್ಯಾಥರ್ಿ ವೇತನ ವಿತರಣಾ ಕಾರ್ಯಕ್ರಮ
ಲೋಕದರ್ಶನ ವರದಿ
ಕೊಪ್ಪಳ 30: ಪಾಪ್ಯುಲರ್ ಫಂಟ್ ಆಫ್ಇಂಡಿಯಾ ರಾಷ್ಟ್ರೀಯ ವಿದ್ಯಾಥರ್ಿ ವೇತನ ವಿತರಣಾ ಕಾರ್ಯಕ್ರಮದ ಅಂಗವಾಗಿ ಕೊಪ್ಪಳ ಭಾಗದ ವಿದ್ಯಾಥರ್ಿವೇತನ ವಿತರಣಾ ಕಾರ್ಯಕ್ರಮ ಕೊಪ್ಪಳದ ಅಮೀನ್ ರೆಸಿಡೇನ್ಸಿ ಹಾಲ್ನಲ್ಲಿ ನಡೆಯಲಾಯಿತು.
ಕಾರ್ಯಕ್ರಮದ ಅಧ್ಯಕ್ಷಯ ಭಾಷಣವನ್ನು ಪಾಪ್ಯುಲರ್ ಫಂಟ್ ಆಫ್ ಇಂಡಿಯಾದ ಕನರ್ಾಟಕ ರಾಜ್ಯ ಸಮೀತಿ ಸದಸ್ಯರಾದ ಶಾಹೀದ್ ನಾಸೀರ್ರವರು ಮಾತನಾಡಿ ವಿದ್ಯಾಥರ್ಿ ವೇತನ ಪಡೆದ ದಿನ ವಿದ್ಯಾಥರ್ಿಗಳು ಕೇಲವ ನಮ್ಮದು ಎಂದು ತಿಳಿದುಕೊಳ್ಳದೇ ಸಮಾಜದ ಅಭಿವೃದ್ಧಿಯ ಜವಬ್ಧಾರಿಯನ್ನು ಹೋರಬೇಕು. ಪದವಿ ನಂತರ ಆಥರ್ಿಕವಾಗಿ ಸಧೃಢರಾಗಿ ಸಮಾಜವನ್ನು ಸಧೃಢಗೊಳಿಸಲು ಸಾಮಾಜಿಕ ಕಳಕಳಿಯೊಂದಿಗೆ ಕೆಲಸ ಮಾಡಬೇಕೆಂದು ಹೇಳಿದರು.
ಕಾರ್ಯಕ್ರಮ ಮುಖ್ಯಅತಿಥಿಗಳಾಗಿ ಪಾಪ್ಯುಲರ್ ಫಂಟ್ ಆಫ್ಇಂಡಿಯಾ ಕನರ್ಾಟಕ ರಾಜ್ಯ ಸಮೀತಿಯ ಸದಸ್ಯರಾದ ಸಾಹೀದ್ ನಾಸೀರ್, ಜಿಲ್ಲಾ ಕಾರ್ಯದಶರ್ಿ ಫಯಾಜ್ ಅಹೇಮದ್, ಖಾಜಾ ಜಾಕೀರ್ ಹುಸೇನ್, ಕೋ ಆಡರ್ಿನೇಟರ್ ಮೌಲನಾ ಆಜಾದ್ ವಿಶ್ವವಿದ್ಯಾಲಯ ಮಾನ್ವಿ ಆದರ್ಶ ವಿದ್ಯಾಲಯದ ಪ್ರಾಂಶುಪಾಲರಾದ ವಾಹೀದ್ ಉನ್ನಿಸಾ ಬೇಗಂ, ಕೊಪ್ಪಳದ ಉದರ್ು ಶಾಲೆಯ ನೀವೃತ್ತ ಶಿಕ್ಷಕಿ ಜಕೀಯಾ ಸಿದ್ದಕಿ, ರಾಪ್ತಾಮಿಲತ್ ಸಂಸ್ಥೆಯ ಉಪಾಧ್ಯಕ್ಷ ಸೈಯದ್ ಜಮೀರ್ ಖಾದ್ರಿ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕೊಪ್ಪಳ ತಾಲೂಕ ಅಧ್ಯಕ್ಷ ಅಬ್ದುಲ್ ಖಯೂಮ್, ಕೊಪ್ಪಳ ಜಿಲ್ಲಾ ಕಾರ್ಯದಶರ್ಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಚಾಂದ್ ಸಲ್ಮಾನ್ ಸೇರಿದಂತೆ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 