ರೈತ ಸಂಘದ ಮಹಿಳಾ ಜಿಲ್ಲಾದ್ಯಕ್ಷೆಯಾಗಿ ವಿಜಯಲಕ್ಷ್ಮಿ ಆಯ್ಕೆ
Vijayalakshmi elected as women district president of Farmers' Association
ಹೂವಿನಹಡಗಲಿ 26: ಕರ್ನಾಟಕದ ರಾಜ್ಯ ರೈತ ಸಂಘದ ವಿಜಯನಗರ ಜಿಲ್ಲೆಯ ಪದಾಧಿಕಾರಿಗಳನ್ನು ಈಚೆಗೆ ಆಯ್ಕೆ ಮಾಡಲಾಯಿತು.ರಾಜ್ಯ ಅದ್ಯಕ್ಷ ಬಿ.ಪಿ.ನಾಗೇಂದ್ರ, ಕಾರ್ಯ ಅದ್ಯಕ್ಷ ಜೆ.ಎಂ.ವೀರಸಂಗಯ್ಯ ಮತ್ತು ಮಹಿಳಾ ರಾಜ್ಯಧ್ಯಕ್ಷರಾದ ನಾಗರತ್ನಮ್ಮ ಪಾಟೀಲ್ ಇವರನೇತೃತ್ವದಲ್ಲಿ ಜಿಲ್ಲಾ ಪದಾಧಿಕಾರಿಗಳನ್ನೂ ರಚನೆ ಮಾಡಲಾಯಿತು.ವಿಜಯನಗರ ಜಿಲ್ಲೆಯ ಅಧ್ಯಕ್ಷರಾಗಿ ಎ.ಅಂಜಿನೇಯಲು ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಹೂವಿನಹಡಗಲಿ ಬಿ.ಹೆಚ್.ಎಂ..ವಿಜಯಲಕ್ಷ್ಮಿ ಮತ್ತು ಪುರುಷ ಜಿಲ್ಲಾ ಉಪಾಧ್ಯಕ್ಷರಾಗಿ ಕೆ. ಮಂಜುನಾಥ.ಪುರ ಮತ್ತು ಕೆ.ಗನಿಸಾಬ್ ಬಾವಿಹಳ್ಳಿ, ಯುವ ಘಟಕದ ಪ್ರಧಾನ ಕಾರ್ಯದರ್ಶಿ ದುರುಗಪ್ಪ ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ಹಡಗಲಿ ತಾಲೂಕು ರೈತ ಸಂಘದ ಅದ್ಯಕ್ಷ ಸಿದ್ದಪ್ಪ ಗುಜನೂರು, ಪ್ರಧಾನ ಕಾರ್ಯದರ್ಶಿ ಶಿವರಾಜ ತಿಳಿಸಿದರು. ಇದೇ ವೇಳೆ ರೈತ ಸಂಘದ ಗೀತಾ, ಶಶಿಕಲಾ, ಸರ್ವಮಂಗಳ, ಚಂದ್ರಮ್ಮ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 