ರೈತ ಸಂಘದ ಮಹಿಳಾ ಜಿಲ್ಲಾದ್ಯಕ್ಷೆಯಾಗಿ ವಿಜಯಲಕ್ಷ್ಮಿ ಆಯ್ಕೆ
Vijayalakshmi elected as women district president of Farmers' Association
ಹೂವಿನಹಡಗಲಿ 26: ಕರ್ನಾಟಕದ ರಾಜ್ಯ ರೈತ ಸಂಘದ ವಿಜಯನಗರ ಜಿಲ್ಲೆಯ ಪದಾಧಿಕಾರಿಗಳನ್ನು ಈಚೆಗೆ ಆಯ್ಕೆ ಮಾಡಲಾಯಿತು.ರಾಜ್ಯ ಅದ್ಯಕ್ಷ ಬಿ.ಪಿ.ನಾಗೇಂದ್ರ, ಕಾರ್ಯ ಅದ್ಯಕ್ಷ ಜೆ.ಎಂ.ವೀರಸಂಗಯ್ಯ ಮತ್ತು ಮಹಿಳಾ ರಾಜ್ಯಧ್ಯಕ್ಷರಾದ ನಾಗರತ್ನಮ್ಮ ಪಾಟೀಲ್ ಇವರನೇತೃತ್ವದಲ್ಲಿ ಜಿಲ್ಲಾ ಪದಾಧಿಕಾರಿಗಳನ್ನೂ ರಚನೆ ಮಾಡಲಾಯಿತು.ವಿಜಯನಗರ ಜಿಲ್ಲೆಯ ಅಧ್ಯಕ್ಷರಾಗಿ ಎ.ಅಂಜಿನೇಯಲು ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಹೂವಿನಹಡಗಲಿ ಬಿ.ಹೆಚ್.ಎಂ..ವಿಜಯಲಕ್ಷ್ಮಿ ಮತ್ತು ಪುರುಷ ಜಿಲ್ಲಾ ಉಪಾಧ್ಯಕ್ಷರಾಗಿ ಕೆ. ಮಂಜುನಾಥ.ಪುರ ಮತ್ತು ಕೆ.ಗನಿಸಾಬ್ ಬಾವಿಹಳ್ಳಿ, ಯುವ ಘಟಕದ ಪ್ರಧಾನ ಕಾರ್ಯದರ್ಶಿ ದುರುಗಪ್ಪ ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ಹಡಗಲಿ ತಾಲೂಕು ರೈತ ಸಂಘದ ಅದ್ಯಕ್ಷ ಸಿದ್ದಪ್ಪ ಗುಜನೂರು, ಪ್ರಧಾನ ಕಾರ್ಯದರ್ಶಿ ಶಿವರಾಜ ತಿಳಿಸಿದರು. ಇದೇ ವೇಳೆ ರೈತ ಸಂಘದ ಗೀತಾ, ಶಶಿಕಲಾ, ಸರ್ವಮಂಗಳ, ಚಂದ್ರಮ್ಮ ಇದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 