ವಿಜಯನಗರ ಶಾಲೆ ಪ್ರತಿಭಾ ಕಾರಂಜಿಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
Vijayanagara School selected for state level in Pratibha Karanji
ಕಂಪಿ 28: ಬಳ್ಳಾರಿಯಲ್ಲಿ ಇತ್ತಿಚಿಗೆ ಸಂತ ಜಾನರ್ ಪ್ರೌಢಶಾಲೆ ್ಲಕೋಟ್ವೆಯಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಿತು ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಪಟ್ಟಣದ ವಿಜಯನಗರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕೆ ಆಯ್ಕೆಯಾಗಿದ್ದಾರೆ ಗಜಲ್ ವಿಭಾಗದಲ್ಲಿ ಬಿ.ಬಿ.ಖತೀಜಾ ಚರ್ಚಾ ಸ್ಪರ್ಧೆ ವಿಭಾಗದಲ್ಲಿ ಕೆ.ಮೋಕ್ಷಿತಾ ಮತ್ತು ಕವ್ವಾಲಿ ವಿಭಾಗದಲ್ಲಿ ಖೈರುನ್ನಿಸ್ ಹಾಗೂ ತಂಡದವರಾದ ಸಬಿಯಾ ಬೇಗಂ ಬಿ.ಬಿ.ಖತೀಜಾ ಬಿ.ಬಿ.ಹಾಜರ ಸಾನಿ ನಿಶಾ ಮುಬೀನಾ ವಿಜಯನಗರ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸು ಮೂಲಕ ರಾಜ್ಯ ಮಟ್ಟಕೆ ಆಯ್ಕೆಯಾಗಿದ್ದಾರೆ ಸಂಸ್ಥೆಯ ಅಧ್ಯಕ್ಷರು ಅಡಳಿತ ಮಂಡಳಿಯವರು ಮತ್ತು ಶಾಲೆಯ ಮುಖ್ಯಗುರು ಹಾಗೂ ಸಹಶಿಕ್ಷಕರು ಬೋಧಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 