ವಿಜಯನಗರ ಶಾಲೆ ಪ್ರತಿಭಾ ಕಾರಂಜಿಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
Vijayanagara School selected for state level in Pratibha Karanji
ಕಂಪಿ 28: ಬಳ್ಳಾರಿಯಲ್ಲಿ ಇತ್ತಿಚಿಗೆ ಸಂತ ಜಾನರ್ ಪ್ರೌಢಶಾಲೆ ್ಲಕೋಟ್ವೆಯಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಿತು ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಪಟ್ಟಣದ ವಿಜಯನಗರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕೆ ಆಯ್ಕೆಯಾಗಿದ್ದಾರೆ ಗಜಲ್ ವಿಭಾಗದಲ್ಲಿ ಬಿ.ಬಿ.ಖತೀಜಾ ಚರ್ಚಾ ಸ್ಪರ್ಧೆ ವಿಭಾಗದಲ್ಲಿ ಕೆ.ಮೋಕ್ಷಿತಾ ಮತ್ತು ಕವ್ವಾಲಿ ವಿಭಾಗದಲ್ಲಿ ಖೈರುನ್ನಿಸ್ ಹಾಗೂ ತಂಡದವರಾದ ಸಬಿಯಾ ಬೇಗಂ ಬಿ.ಬಿ.ಖತೀಜಾ ಬಿ.ಬಿ.ಹಾಜರ ಸಾನಿ ನಿಶಾ ಮುಬೀನಾ ವಿಜಯನಗರ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸು ಮೂಲಕ ರಾಜ್ಯ ಮಟ್ಟಕೆ ಆಯ್ಕೆಯಾಗಿದ್ದಾರೆ ಸಂಸ್ಥೆಯ ಅಧ್ಯಕ್ಷರು ಅಡಳಿತ ಮಂಡಳಿಯವರು ಮತ್ತು ಶಾಲೆಯ ಮುಖ್ಯಗುರು ಹಾಗೂ ಸಹಶಿಕ್ಷಕರು ಬೋಧಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 