ವಿಜಯಪುರ: ನಾಳೆಯಿಂದ ಸಿದ್ದೇಶ್ವರ ಶ್ರೀಗಳ ಆಧ್ಯಾತ್ಮಿಕ ಪ್ರವಚನ
ಲೋಕದರ್ಶನ ವರದಿ
ವಿಜಯಪುರ 01: ವಿಜಯಪುರ ನಗರದ ಜ್ಞಾನಯೋಗಾಶ್ರಮದಲ್ಲಿ ಜೂನ್ 2 ಮತ್ತು 3 ರಂದು ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಆಧ್ಯಾತ್ಮಿಕ ಪ್ರವಚನ ನಡೆಯಲಿದೆ.
ಜೂನ್ 2 ರಂದು ಬೆಳಿಗ್ಗೆ 6 ರಿಂದ 7 ಗಂಟೆಯವರೆಗೆ ಇಂಗ್ಲೀಷನಲ್ಲಿ ಹಾಗೂ 3 ರಂದು ಬೆಳಿಗ್ಗೆ 6 ರಿಂದ 7ರವರೆಗೆ ಕನ್ನಡದಲ್ಲಿ ಶ್ರೀಗಳು ಪ್ರವಚನ ಹೇಳುವರು.
ಸದ್ಭಕ್ತರು ಜ್ಞಾನದಾಸೋಹದ ಪ್ರಯೋಜನ ಪಡೆಯಲು ಜ್ಞಾನಯೋಗಾಶ್ರಮದ ಸದ್ಭಕ್ತ ಮಂಡಳಿ ತಿಳಿಸಿದೆ
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 